ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

Published : May 15, 2024, 08:58 AM IST

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..? ಈ ವೀಡಿಯೋ ನೋಡಿ

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ, ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಕಣ್ಮರೆಯಾಗುತ್ತೆ, ರಾಹುಲ್‌ ಗಾಂಧಧಿ ದೇಶ ಬಿಟ್ಟು ಪಲಾಯನವಾಗ್ತಾರೆ ಎಂದಿದ್ದಾರೆ. ಅಷ್ಟೆ ಅಲ್ದೆ ಕಾಂಗ್ರೆಸ್ ನಾಯಕ ಮಣಿಶಂಕರ್ ಅವರ ಪಾಕ್ ಬಳಿ ಅಣುಬಾಂಬ್ ಇದೆ ಎಂಬ ಎಚ್ಚರಿಕೆಗೆ ಯೋಗಿ ಆಧಿತ್ಯನಾಥ್ ಕೌಂಟರ್ ಕೊಟ್ಟಿದ್ದು, ನಾವೇನು ಫ್ರಿಡ್ಜ್‌ನಲ್ಲಿಡಲು ಅಣುಬಾಂಬ್ ತಯಾರಿಸಿದ್ದೀವಾ ಎಂದು ತಿರುಗೇಟು ನೀಡಿದ್ದಾರೆ.. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..?ಯೋಗಿ ಇನ್ನೆನ್ನೆಲ್ಲಾ ಹೇಳಿದ್ರು ಬನ್ನಿ ನೋಡೋಣ..
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more