ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

Published : May 15, 2024, 08:58 AM IST

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..? ಈ ವೀಡಿಯೋ ನೋಡಿ

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ, ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಕಣ್ಮರೆಯಾಗುತ್ತೆ, ರಾಹುಲ್‌ ಗಾಂಧಧಿ ದೇಶ ಬಿಟ್ಟು ಪಲಾಯನವಾಗ್ತಾರೆ ಎಂದಿದ್ದಾರೆ. ಅಷ್ಟೆ ಅಲ್ದೆ ಕಾಂಗ್ರೆಸ್ ನಾಯಕ ಮಣಿಶಂಕರ್ ಅವರ ಪಾಕ್ ಬಳಿ ಅಣುಬಾಂಬ್ ಇದೆ ಎಂಬ ಎಚ್ಚರಿಕೆಗೆ ಯೋಗಿ ಆಧಿತ್ಯನಾಥ್ ಕೌಂಟರ್ ಕೊಟ್ಟಿದ್ದು, ನಾವೇನು ಫ್ರಿಡ್ಜ್‌ನಲ್ಲಿಡಲು ಅಣುಬಾಂಬ್ ತಯಾರಿಸಿದ್ದೀವಾ ಎಂದು ತಿರುಗೇಟು ನೀಡಿದ್ದಾರೆ.. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..?ಯೋಗಿ ಇನ್ನೆನ್ನೆಲ್ಲಾ ಹೇಳಿದ್ರು ಬನ್ನಿ ನೋಡೋಣ..
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more