ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

Published : May 15, 2024, 08:58 AM IST

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..? ಈ ವೀಡಿಯೋ ನೋಡಿ

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ, ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಕಣ್ಮರೆಯಾಗುತ್ತೆ, ರಾಹುಲ್‌ ಗಾಂಧಧಿ ದೇಶ ಬಿಟ್ಟು ಪಲಾಯನವಾಗ್ತಾರೆ ಎಂದಿದ್ದಾರೆ. ಅಷ್ಟೆ ಅಲ್ದೆ ಕಾಂಗ್ರೆಸ್ ನಾಯಕ ಮಣಿಶಂಕರ್ ಅವರ ಪಾಕ್ ಬಳಿ ಅಣುಬಾಂಬ್ ಇದೆ ಎಂಬ ಎಚ್ಚರಿಕೆಗೆ ಯೋಗಿ ಆಧಿತ್ಯನಾಥ್ ಕೌಂಟರ್ ಕೊಟ್ಟಿದ್ದು, ನಾವೇನು ಫ್ರಿಡ್ಜ್‌ನಲ್ಲಿಡಲು ಅಣುಬಾಂಬ್ ತಯಾರಿಸಿದ್ದೀವಾ ಎಂದು ತಿರುಗೇಟು ನೀಡಿದ್ದಾರೆ.. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..?ಯೋಗಿ ಇನ್ನೆನ್ನೆಲ್ಲಾ ಹೇಳಿದ್ರು ಬನ್ನಿ ನೋಡೋಣ..
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more