ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

Published : May 15, 2024, 08:58 AM IST

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..? ಈ ವೀಡಿಯೋ ನೋಡಿ

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ, ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಕಣ್ಮರೆಯಾಗುತ್ತೆ, ರಾಹುಲ್‌ ಗಾಂಧಧಿ ದೇಶ ಬಿಟ್ಟು ಪಲಾಯನವಾಗ್ತಾರೆ ಎಂದಿದ್ದಾರೆ. ಅಷ್ಟೆ ಅಲ್ದೆ ಕಾಂಗ್ರೆಸ್ ನಾಯಕ ಮಣಿಶಂಕರ್ ಅವರ ಪಾಕ್ ಬಳಿ ಅಣುಬಾಂಬ್ ಇದೆ ಎಂಬ ಎಚ್ಚರಿಕೆಗೆ ಯೋಗಿ ಆಧಿತ್ಯನಾಥ್ ಕೌಂಟರ್ ಕೊಟ್ಟಿದ್ದು, ನಾವೇನು ಫ್ರಿಡ್ಜ್‌ನಲ್ಲಿಡಲು ಅಣುಬಾಂಬ್ ತಯಾರಿಸಿದ್ದೀವಾ ಎಂದು ತಿರುಗೇಟು ನೀಡಿದ್ದಾರೆ.. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..?ಯೋಗಿ ಇನ್ನೆನ್ನೆಲ್ಲಾ ಹೇಳಿದ್ರು ಬನ್ನಿ ನೋಡೋಣ..
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more