ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

ರಾಹುಲ್ ಗಾಂಧಿ ಆಕಸ್ಮಿಕ ಹಿಂದೂ ಎಂದ ಯೋಗಿ: ಆಪ್ ಕಿ ಅದಾಲತ್‌ನಲ್ಲಿ ಇನ್ನು ಏನೇನು ಹೇಳಿದ್ರು ಯುಪಿ ಸಿಎಂ

Published : May 15, 2024, 08:58 AM IST

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..? ಈ ವೀಡಿಯೋ ನೋಡಿ

ಲೋಕಸಭೆ ಚುನಾವಣೆ ಕಾವು ರಂಗೇರಿರುವ ಈ ಹೊತ್ತಿನಲ್ಲಿ ಉತ್ತರಪ್ರದೇಶದ ಸಿಎಂ ಯೋಗಿ ಆಧಿತ್ಯನಾಥ್ ಅವ್ರ ಆಪ್ ಕಿ ಅದಾಲತ್ ಸಂದರ್ಶನ ಭಾರಿ ಸಂಚಲನವನ್ನ ಸೃಷ್ಟಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ, ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಕಣ್ಮರೆಯಾಗುತ್ತೆ, ರಾಹುಲ್‌ ಗಾಂಧಧಿ ದೇಶ ಬಿಟ್ಟು ಪಲಾಯನವಾಗ್ತಾರೆ ಎಂದಿದ್ದಾರೆ. ಅಷ್ಟೆ ಅಲ್ದೆ ಕಾಂಗ್ರೆಸ್ ನಾಯಕ ಮಣಿಶಂಕರ್ ಅವರ ಪಾಕ್ ಬಳಿ ಅಣುಬಾಂಬ್ ಇದೆ ಎಂಬ ಎಚ್ಚರಿಕೆಗೆ ಯೋಗಿ ಆಧಿತ್ಯನಾಥ್ ಕೌಂಟರ್ ಕೊಟ್ಟಿದ್ದು, ನಾವೇನು ಫ್ರಿಡ್ಜ್‌ನಲ್ಲಿಡಲು ಅಣುಬಾಂಬ್ ತಯಾರಿಸಿದ್ದೀವಾ ಎಂದು ತಿರುಗೇಟು ನೀಡಿದ್ದಾರೆ.. ಹಾಗಾದ್ರೆ ಆಪ್ ಕಿ ಅದಾಲತ್ ಸಂದರ್ಶನದಲ್ಲಿ ಯೋಗಿ ಅಬ್ಬರ ಹೇಗಿತ್ತು..?ಯೋಗಿ ಇನ್ನೆನ್ನೆಲ್ಲಾ ಹೇಳಿದ್ರು ಬನ್ನಿ ನೋಡೋಣ..
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more