ಮೋದಿ ಹೇಳಿದ 3 ಕಥೆಗಳ ಅಸಲಿ ಮರ್ಮವೇನು ಗೊತ್ತಾ..?  ಶಿವನ ಫೋಟೋ ಹಿಡಿದು ಅಖಾಡಕ್ಕಿಳಿದ ರಾಹುಲ್ ಗಾಂಧಿ!

ಮೋದಿ ಹೇಳಿದ 3 ಕಥೆಗಳ ಅಸಲಿ ಮರ್ಮವೇನು ಗೊತ್ತಾ..? ಶಿವನ ಫೋಟೋ ಹಿಡಿದು ಅಖಾಡಕ್ಕಿಳಿದ ರಾಹುಲ್ ಗಾಂಧಿ!

Published : Jul 03, 2024, 05:06 PM IST

ವಿಪಕ್ಷಗಳ ವಿರುದ್ಧ ಮೋದಿ ಅಬ್ಬರ!ಪ್ರಶ್ನೆಗಳಿಗೆಲ್ಲಾ ಉತ್ತರ !
2047ಕ್ಕಾಗಿ 24X7 ಶ್ರಮಿಸುತ್ತೇನೆ..ಮೋದಿ ಕೊಟ್ಟ ವಾಗ್ದಾನ!
2014ರ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇಕೆ ಪ್ರಧಾನಿ? 
 

ರಾಹುಲ್ ಗಾಂಧಿ ಈಗ ಬರೀ ಕಾಂಗ್ರೆಸ್ (Congress)ಯುವರಾಜ ಮತ್ರವೇ ಅಲ್ಲ,  ಹಳೇ ಪಕ್ಷದ ಮುಖಂಡರಷ್ಟೇ ಅಲ್ಲ, ಅವರೀಗ ವಿಪಕ್ಷ ನಾಯಕ. ಅಂದ್ರೆ, ಮೋದಿ(Narendra modi) ಎದುರು ಗುಡುಗೋ ಕೆಲಸ ಈಗ ರಾಹುಲ್ ಗಾಂಧಿ(Rahul Gandhi) ಅವರದ್ದು. 2014ರಲ್ಲಿ ಅಧೋಗತಿಗೆ ಸಾಗಿದ್ದ ಕಾಂಗ್ರೆಸ್ ಯಾತ್ರೆ, 2024ರ ಹೊತ್ತಿಗೆ ಮತ್ತೆ ಟ್ರಾಕಿಗೆ ಮರಳಿತ್ತು. ಮೋದಿ ಸುನಾಮಿಗೆ ಸಿಲುಕಿದ ಕಾಂಗ್ರೆಸ್ ಕತೆ ಮುಗಿದೇ ಹೋಯ್ತು ಅನ್ನೋ ಹೊತ್ತಿಗೆ, ಅದ್ಭುತವಾದ ಅವಕಾಶವೊಂದು ರಾಹುಲ್ ಗಾಂಧಿ ಅವರವನ್ನ ಅರಸಿ ಬಂದಿತ್ತು. ಮಹಾಘಟಬಂಧನದ ಸಹಾಯ ಹಸ್ತವೇ, ಹಸ್ತ ಪಾಳಯಕ್ಕೆ ದೊಡ್ಡ ವರವಾಯ್ತು. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ವಿಪಕ್ಷ ನಾಯಕನ ಪಟ್ಟದಲ್ಲಿ ಕೂರೋಕೂ ಕಾಂಗ್ರೆಸ್‌ಗೆ ಮಿತ್ರಪಕ್ಷ ಬೆಂಬಲ ಬೇಕಿತ್ತು. ಆದ್ರೆ ಈ ಸಲ ಸ್ವಂತ ಬಲದಿಂದ ವಿಪಕ್ಷ ಸ್ಥಾನದಲ್ಲಿ ಕೂತಿದ್ದಾರೆ. ಅಷ್ಟೇ ಅಲ್ಲ, ತಮಗೆ ಸಿಕ್ಕಿರೋ ಈ ಸ್ಥಾನದ ಬಗ್ಗೆ ತಮಗೆ ತೃಪ್ತಿ ಇದೆ, ಹೆಮ್ಮೆ ಇದೆ ಅಂತ ಹೇಳಿದ್ದಾರೆ. ಆ ಮಾತು ಹೇಳುವಾಗ್ಲೂ ಕೂಡ ಬಿಜೆಪಿನಾ ಕುಟುಕೋದು ಬಿಟ್ಟಿರ್ಲಿಲ್ಲ.

ಇದನ್ನೂ ವೀಕ್ಷಿಸಿ:  ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more