ಮೋದಿ ಹೇಳಿದ 3 ಕಥೆಗಳ ಅಸಲಿ ಮರ್ಮವೇನು ಗೊತ್ತಾ..?  ಶಿವನ ಫೋಟೋ ಹಿಡಿದು ಅಖಾಡಕ್ಕಿಳಿದ ರಾಹುಲ್ ಗಾಂಧಿ!

ಮೋದಿ ಹೇಳಿದ 3 ಕಥೆಗಳ ಅಸಲಿ ಮರ್ಮವೇನು ಗೊತ್ತಾ..? ಶಿವನ ಫೋಟೋ ಹಿಡಿದು ಅಖಾಡಕ್ಕಿಳಿದ ರಾಹುಲ್ ಗಾಂಧಿ!

Published : Jul 03, 2024, 05:06 PM IST

ವಿಪಕ್ಷಗಳ ವಿರುದ್ಧ ಮೋದಿ ಅಬ್ಬರ!ಪ್ರಶ್ನೆಗಳಿಗೆಲ್ಲಾ ಉತ್ತರ !
2047ಕ್ಕಾಗಿ 24X7 ಶ್ರಮಿಸುತ್ತೇನೆ..ಮೋದಿ ಕೊಟ್ಟ ವಾಗ್ದಾನ!
2014ರ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇಕೆ ಪ್ರಧಾನಿ? 
 

ರಾಹುಲ್ ಗಾಂಧಿ ಈಗ ಬರೀ ಕಾಂಗ್ರೆಸ್ (Congress)ಯುವರಾಜ ಮತ್ರವೇ ಅಲ್ಲ,  ಹಳೇ ಪಕ್ಷದ ಮುಖಂಡರಷ್ಟೇ ಅಲ್ಲ, ಅವರೀಗ ವಿಪಕ್ಷ ನಾಯಕ. ಅಂದ್ರೆ, ಮೋದಿ(Narendra modi) ಎದುರು ಗುಡುಗೋ ಕೆಲಸ ಈಗ ರಾಹುಲ್ ಗಾಂಧಿ(Rahul Gandhi) ಅವರದ್ದು. 2014ರಲ್ಲಿ ಅಧೋಗತಿಗೆ ಸಾಗಿದ್ದ ಕಾಂಗ್ರೆಸ್ ಯಾತ್ರೆ, 2024ರ ಹೊತ್ತಿಗೆ ಮತ್ತೆ ಟ್ರಾಕಿಗೆ ಮರಳಿತ್ತು. ಮೋದಿ ಸುನಾಮಿಗೆ ಸಿಲುಕಿದ ಕಾಂಗ್ರೆಸ್ ಕತೆ ಮುಗಿದೇ ಹೋಯ್ತು ಅನ್ನೋ ಹೊತ್ತಿಗೆ, ಅದ್ಭುತವಾದ ಅವಕಾಶವೊಂದು ರಾಹುಲ್ ಗಾಂಧಿ ಅವರವನ್ನ ಅರಸಿ ಬಂದಿತ್ತು. ಮಹಾಘಟಬಂಧನದ ಸಹಾಯ ಹಸ್ತವೇ, ಹಸ್ತ ಪಾಳಯಕ್ಕೆ ದೊಡ್ಡ ವರವಾಯ್ತು. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ವಿಪಕ್ಷ ನಾಯಕನ ಪಟ್ಟದಲ್ಲಿ ಕೂರೋಕೂ ಕಾಂಗ್ರೆಸ್‌ಗೆ ಮಿತ್ರಪಕ್ಷ ಬೆಂಬಲ ಬೇಕಿತ್ತು. ಆದ್ರೆ ಈ ಸಲ ಸ್ವಂತ ಬಲದಿಂದ ವಿಪಕ್ಷ ಸ್ಥಾನದಲ್ಲಿ ಕೂತಿದ್ದಾರೆ. ಅಷ್ಟೇ ಅಲ್ಲ, ತಮಗೆ ಸಿಕ್ಕಿರೋ ಈ ಸ್ಥಾನದ ಬಗ್ಗೆ ತಮಗೆ ತೃಪ್ತಿ ಇದೆ, ಹೆಮ್ಮೆ ಇದೆ ಅಂತ ಹೇಳಿದ್ದಾರೆ. ಆ ಮಾತು ಹೇಳುವಾಗ್ಲೂ ಕೂಡ ಬಿಜೆಪಿನಾ ಕುಟುಕೋದು ಬಿಟ್ಟಿರ್ಲಿಲ್ಲ.

ಇದನ್ನೂ ವೀಕ್ಷಿಸಿ:  ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more