ಮೋದಿ ಹೇಳಿದ 3 ಕಥೆಗಳ ಅಸಲಿ ಮರ್ಮವೇನು ಗೊತ್ತಾ..?  ಶಿವನ ಫೋಟೋ ಹಿಡಿದು ಅಖಾಡಕ್ಕಿಳಿದ ರಾಹುಲ್ ಗಾಂಧಿ!

ಮೋದಿ ಹೇಳಿದ 3 ಕಥೆಗಳ ಅಸಲಿ ಮರ್ಮವೇನು ಗೊತ್ತಾ..? ಶಿವನ ಫೋಟೋ ಹಿಡಿದು ಅಖಾಡಕ್ಕಿಳಿದ ರಾಹುಲ್ ಗಾಂಧಿ!

Published : Jul 03, 2024, 05:06 PM IST

ವಿಪಕ್ಷಗಳ ವಿರುದ್ಧ ಮೋದಿ ಅಬ್ಬರ!ಪ್ರಶ್ನೆಗಳಿಗೆಲ್ಲಾ ಉತ್ತರ !
2047ಕ್ಕಾಗಿ 24X7 ಶ್ರಮಿಸುತ್ತೇನೆ..ಮೋದಿ ಕೊಟ್ಟ ವಾಗ್ದಾನ!
2014ರ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದೇಕೆ ಪ್ರಧಾನಿ? 
 

ರಾಹುಲ್ ಗಾಂಧಿ ಈಗ ಬರೀ ಕಾಂಗ್ರೆಸ್ (Congress)ಯುವರಾಜ ಮತ್ರವೇ ಅಲ್ಲ,  ಹಳೇ ಪಕ್ಷದ ಮುಖಂಡರಷ್ಟೇ ಅಲ್ಲ, ಅವರೀಗ ವಿಪಕ್ಷ ನಾಯಕ. ಅಂದ್ರೆ, ಮೋದಿ(Narendra modi) ಎದುರು ಗುಡುಗೋ ಕೆಲಸ ಈಗ ರಾಹುಲ್ ಗಾಂಧಿ(Rahul Gandhi) ಅವರದ್ದು. 2014ರಲ್ಲಿ ಅಧೋಗತಿಗೆ ಸಾಗಿದ್ದ ಕಾಂಗ್ರೆಸ್ ಯಾತ್ರೆ, 2024ರ ಹೊತ್ತಿಗೆ ಮತ್ತೆ ಟ್ರಾಕಿಗೆ ಮರಳಿತ್ತು. ಮೋದಿ ಸುನಾಮಿಗೆ ಸಿಲುಕಿದ ಕಾಂಗ್ರೆಸ್ ಕತೆ ಮುಗಿದೇ ಹೋಯ್ತು ಅನ್ನೋ ಹೊತ್ತಿಗೆ, ಅದ್ಭುತವಾದ ಅವಕಾಶವೊಂದು ರಾಹುಲ್ ಗಾಂಧಿ ಅವರವನ್ನ ಅರಸಿ ಬಂದಿತ್ತು. ಮಹಾಘಟಬಂಧನದ ಸಹಾಯ ಹಸ್ತವೇ, ಹಸ್ತ ಪಾಳಯಕ್ಕೆ ದೊಡ್ಡ ವರವಾಯ್ತು. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ವಿಪಕ್ಷ ನಾಯಕನ ಪಟ್ಟದಲ್ಲಿ ಕೂರೋಕೂ ಕಾಂಗ್ರೆಸ್‌ಗೆ ಮಿತ್ರಪಕ್ಷ ಬೆಂಬಲ ಬೇಕಿತ್ತು. ಆದ್ರೆ ಈ ಸಲ ಸ್ವಂತ ಬಲದಿಂದ ವಿಪಕ್ಷ ಸ್ಥಾನದಲ್ಲಿ ಕೂತಿದ್ದಾರೆ. ಅಷ್ಟೇ ಅಲ್ಲ, ತಮಗೆ ಸಿಕ್ಕಿರೋ ಈ ಸ್ಥಾನದ ಬಗ್ಗೆ ತಮಗೆ ತೃಪ್ತಿ ಇದೆ, ಹೆಮ್ಮೆ ಇದೆ ಅಂತ ಹೇಳಿದ್ದಾರೆ. ಆ ಮಾತು ಹೇಳುವಾಗ್ಲೂ ಕೂಡ ಬಿಜೆಪಿನಾ ಕುಟುಕೋದು ಬಿಟ್ಟಿರ್ಲಿಲ್ಲ.

ಇದನ್ನೂ ವೀಕ್ಷಿಸಿ:  ಸಿಎಂ ಪಟ್ಟಕ್ಕಾಗಿ ಸದ್ದಿಲ್ಲದೆ ಶುರುವಾಗಿದ್ಯಾ ಶಕ್ತಿ ಪ್ರದರ್ಶನ..? ಕೆಪಿಸಿಸಿ ಅಧ್ಯಕ್ಷರು ನೋಟಿಸ್ ಕೊಡ್ತೇನೆ ಎಂದದ್ದು ಯಾರಿಗೆ..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more