ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

Published : Jan 05, 2024, 11:39 AM IST

ಪ್ರಧಾನಿ ಅಭ್ಯರ್ಥಿ ವಿವಾದದ ಬಳಿಕ ಮುನಿಸಿಕೊಂಡಿದ್ದ ನಿತೀಶ್
ಈ ಬಗ್ಗೆ ಆಪ್ತರ ಬಳಿ ನೋವು ತೋಡಿಕೊಂಡಿದ್ದ ಬಿಹಾರ ಸಿಎಂ
ನಿತೀಶ್ ಕುಮಾರ್ ಇಂಡಿಯಾ ಕೂಟ ತೊರೆಯುತ್ತಾರೆಂಬ ಆತಂಕ! 

I.N.D.I.A ಕೂಟದಲ್ಲಿ ಮತ್ತೊಂದು ವಿವಾದಕ್ಕೆ ವೇದಿಕೆ ಸಿದ್ಧವಾದಂತೆ ಕಾಣುತ್ತಿದೆ. ಪ್ರಧಾನಿ ಅಭ್ಯರ್ಥಿ(Prime Minister Candidate) ವಿವಾದದ ಬಳಿಕ ಮತ್ತೊಂದು ಜಟಾಪಟಿ ಆಗುವುದು ಫಿಕ್ಸ್ ಆದಂತೆ ಕಾಣುತ್ತಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ದಾಳ ಎಸೆದಿದ್ದ ಟಿಎಂಸಿ, ಆಪ್‌ಗೆ ಕಾಂಗ್ರೆಸ್(Congress) ತಿರುಗೇಟು ನೀಡಿದೆ. ನಿತೀಶ್ ಕುಮಾರ್‌ಗೆ(Nitish Kumar)I.N.D.I.A ಕೂಟದ ಸಂಚಾಲಕ ಹುದ್ದೆ..? ನೀಡಲು ಚಿಂತನೆ ನಡೆಸಲಾಗಿದೆಯಂತೆ. ಪ್ರಧಾನಿ ಅಭ್ಯರ್ಥಿ ಬದಲು ಸಂಚಾಲಕ ಹುದ್ದೆ ಸೃಷ್ಟಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಇಂಡಿಯಾ ಕೂಟದ ಸಾರಥ್ಯ ಜೆಡಿಯುನ ನಿತೀಶ್ ಕುಮಾರ್‌ಗೆ ವಹಿಸುವ ಸಾಧ್ಯತೆ ಇದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್ ಮುಂದಾಗಿದೆ. ಸಂಚಾಲಕ ಹುದ್ದೆ ಸೃಷ್ಟಿ ಮೂಲಕ ಪ್ರಧಾನಿ ಅಭ್ಯರ್ಥಿ ಕಿತ್ತಾಟಕ್ಕೆ ಬ್ರೇಕ್ ಹಾಕುವ ಪ್ಲ್ಯಾನ್‌ ಇದರಲ್ಲಿ ಇದೆ. ರಾಹುಲ್(Rahul gandhi) ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮವಾದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ: ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more