ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

Published : Jan 05, 2024, 11:39 AM IST

ಪ್ರಧಾನಿ ಅಭ್ಯರ್ಥಿ ವಿವಾದದ ಬಳಿಕ ಮುನಿಸಿಕೊಂಡಿದ್ದ ನಿತೀಶ್
ಈ ಬಗ್ಗೆ ಆಪ್ತರ ಬಳಿ ನೋವು ತೋಡಿಕೊಂಡಿದ್ದ ಬಿಹಾರ ಸಿಎಂ
ನಿತೀಶ್ ಕುಮಾರ್ ಇಂಡಿಯಾ ಕೂಟ ತೊರೆಯುತ್ತಾರೆಂಬ ಆತಂಕ! 

I.N.D.I.A ಕೂಟದಲ್ಲಿ ಮತ್ತೊಂದು ವಿವಾದಕ್ಕೆ ವೇದಿಕೆ ಸಿದ್ಧವಾದಂತೆ ಕಾಣುತ್ತಿದೆ. ಪ್ರಧಾನಿ ಅಭ್ಯರ್ಥಿ(Prime Minister Candidate) ವಿವಾದದ ಬಳಿಕ ಮತ್ತೊಂದು ಜಟಾಪಟಿ ಆಗುವುದು ಫಿಕ್ಸ್ ಆದಂತೆ ಕಾಣುತ್ತಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ದಾಳ ಎಸೆದಿದ್ದ ಟಿಎಂಸಿ, ಆಪ್‌ಗೆ ಕಾಂಗ್ರೆಸ್(Congress) ತಿರುಗೇಟು ನೀಡಿದೆ. ನಿತೀಶ್ ಕುಮಾರ್‌ಗೆ(Nitish Kumar)I.N.D.I.A ಕೂಟದ ಸಂಚಾಲಕ ಹುದ್ದೆ..? ನೀಡಲು ಚಿಂತನೆ ನಡೆಸಲಾಗಿದೆಯಂತೆ. ಪ್ರಧಾನಿ ಅಭ್ಯರ್ಥಿ ಬದಲು ಸಂಚಾಲಕ ಹುದ್ದೆ ಸೃಷ್ಟಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಇಂಡಿಯಾ ಕೂಟದ ಸಾರಥ್ಯ ಜೆಡಿಯುನ ನಿತೀಶ್ ಕುಮಾರ್‌ಗೆ ವಹಿಸುವ ಸಾಧ್ಯತೆ ಇದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್ ಮುಂದಾಗಿದೆ. ಸಂಚಾಲಕ ಹುದ್ದೆ ಸೃಷ್ಟಿ ಮೂಲಕ ಪ್ರಧಾನಿ ಅಭ್ಯರ್ಥಿ ಕಿತ್ತಾಟಕ್ಕೆ ಬ್ರೇಕ್ ಹಾಕುವ ಪ್ಲ್ಯಾನ್‌ ಇದರಲ್ಲಿ ಇದೆ. ರಾಹುಲ್(Rahul gandhi) ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮವಾದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ: ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more