ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

Published : Jan 05, 2024, 11:39 AM IST

ಪ್ರಧಾನಿ ಅಭ್ಯರ್ಥಿ ವಿವಾದದ ಬಳಿಕ ಮುನಿಸಿಕೊಂಡಿದ್ದ ನಿತೀಶ್
ಈ ಬಗ್ಗೆ ಆಪ್ತರ ಬಳಿ ನೋವು ತೋಡಿಕೊಂಡಿದ್ದ ಬಿಹಾರ ಸಿಎಂ
ನಿತೀಶ್ ಕುಮಾರ್ ಇಂಡಿಯಾ ಕೂಟ ತೊರೆಯುತ್ತಾರೆಂಬ ಆತಂಕ! 

I.N.D.I.A ಕೂಟದಲ್ಲಿ ಮತ್ತೊಂದು ವಿವಾದಕ್ಕೆ ವೇದಿಕೆ ಸಿದ್ಧವಾದಂತೆ ಕಾಣುತ್ತಿದೆ. ಪ್ರಧಾನಿ ಅಭ್ಯರ್ಥಿ(Prime Minister Candidate) ವಿವಾದದ ಬಳಿಕ ಮತ್ತೊಂದು ಜಟಾಪಟಿ ಆಗುವುದು ಫಿಕ್ಸ್ ಆದಂತೆ ಕಾಣುತ್ತಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ದಾಳ ಎಸೆದಿದ್ದ ಟಿಎಂಸಿ, ಆಪ್‌ಗೆ ಕಾಂಗ್ರೆಸ್(Congress) ತಿರುಗೇಟು ನೀಡಿದೆ. ನಿತೀಶ್ ಕುಮಾರ್‌ಗೆ(Nitish Kumar)I.N.D.I.A ಕೂಟದ ಸಂಚಾಲಕ ಹುದ್ದೆ..? ನೀಡಲು ಚಿಂತನೆ ನಡೆಸಲಾಗಿದೆಯಂತೆ. ಪ್ರಧಾನಿ ಅಭ್ಯರ್ಥಿ ಬದಲು ಸಂಚಾಲಕ ಹುದ್ದೆ ಸೃಷ್ಟಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಇಂಡಿಯಾ ಕೂಟದ ಸಾರಥ್ಯ ಜೆಡಿಯುನ ನಿತೀಶ್ ಕುಮಾರ್‌ಗೆ ವಹಿಸುವ ಸಾಧ್ಯತೆ ಇದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್ ಮುಂದಾಗಿದೆ. ಸಂಚಾಲಕ ಹುದ್ದೆ ಸೃಷ್ಟಿ ಮೂಲಕ ಪ್ರಧಾನಿ ಅಭ್ಯರ್ಥಿ ಕಿತ್ತಾಟಕ್ಕೆ ಬ್ರೇಕ್ ಹಾಕುವ ಪ್ಲ್ಯಾನ್‌ ಇದರಲ್ಲಿ ಇದೆ. ರಾಹುಲ್(Rahul gandhi) ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮವಾದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ: ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more