ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

ರಾಹುಲ್ ಗಾಂಧಿ ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮ..? I.N.D.I.A ಕೂಟಕ್ಕೆ ನಿತೀಶ್ ಸಂಚಾಲಕ?

Published : Jan 05, 2024, 11:39 AM IST

ಪ್ರಧಾನಿ ಅಭ್ಯರ್ಥಿ ವಿವಾದದ ಬಳಿಕ ಮುನಿಸಿಕೊಂಡಿದ್ದ ನಿತೀಶ್
ಈ ಬಗ್ಗೆ ಆಪ್ತರ ಬಳಿ ನೋವು ತೋಡಿಕೊಂಡಿದ್ದ ಬಿಹಾರ ಸಿಎಂ
ನಿತೀಶ್ ಕುಮಾರ್ ಇಂಡಿಯಾ ಕೂಟ ತೊರೆಯುತ್ತಾರೆಂಬ ಆತಂಕ! 

I.N.D.I.A ಕೂಟದಲ್ಲಿ ಮತ್ತೊಂದು ವಿವಾದಕ್ಕೆ ವೇದಿಕೆ ಸಿದ್ಧವಾದಂತೆ ಕಾಣುತ್ತಿದೆ. ಪ್ರಧಾನಿ ಅಭ್ಯರ್ಥಿ(Prime Minister Candidate) ವಿವಾದದ ಬಳಿಕ ಮತ್ತೊಂದು ಜಟಾಪಟಿ ಆಗುವುದು ಫಿಕ್ಸ್ ಆದಂತೆ ಕಾಣುತ್ತಿದೆ. ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ದಾಳ ಎಸೆದಿದ್ದ ಟಿಎಂಸಿ, ಆಪ್‌ಗೆ ಕಾಂಗ್ರೆಸ್(Congress) ತಿರುಗೇಟು ನೀಡಿದೆ. ನಿತೀಶ್ ಕುಮಾರ್‌ಗೆ(Nitish Kumar)I.N.D.I.A ಕೂಟದ ಸಂಚಾಲಕ ಹುದ್ದೆ..? ನೀಡಲು ಚಿಂತನೆ ನಡೆಸಲಾಗಿದೆಯಂತೆ. ಪ್ರಧಾನಿ ಅಭ್ಯರ್ಥಿ ಬದಲು ಸಂಚಾಲಕ ಹುದ್ದೆ ಸೃಷ್ಟಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಇಂಡಿಯಾ ಕೂಟದ ಸಾರಥ್ಯ ಜೆಡಿಯುನ ನಿತೀಶ್ ಕುಮಾರ್‌ಗೆ ವಹಿಸುವ ಸಾಧ್ಯತೆ ಇದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಕಾಂಗ್ರೆಸ್ ಮುಂದಾಗಿದೆ. ಸಂಚಾಲಕ ಹುದ್ದೆ ಸೃಷ್ಟಿ ಮೂಲಕ ಪ್ರಧಾನಿ ಅಭ್ಯರ್ಥಿ ಕಿತ್ತಾಟಕ್ಕೆ ಬ್ರೇಕ್ ಹಾಕುವ ಪ್ಲ್ಯಾನ್‌ ಇದರಲ್ಲಿ ಇದೆ. ರಾಹುಲ್(Rahul gandhi) ಪ್ರಧಾನಿ ರೇಸ್‌ನಲ್ಲಿಡುವ ಕಾಂಗ್ರೆಸ್ ಹಾದಿ ಮತ್ತಷ್ಟು ಸುಗಮವಾದಂತೆ ಕಾಣುತ್ತಿದೆ.

ಇದನ್ನೂ ವೀಕ್ಷಿಸಿ: ಸರ್ಕಾರದ ವಿವಾದಾತ್ಮಕ ನಿಲುವು : ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಆಸ್ತ್ರ ಕೊಟ್ಟಿತಾ ಕಾಂಗ್ರೆಸ್..?

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more