ನಾನು ಸಾವರ್ಕರ್‌ ಅಲ್ಲ,  ಗಾಂಧಿ ಯಾರಿಗೂ ಕ್ಷಮೆ ಕೇಳಲ್ಲ!

ನಾನು ಸಾವರ್ಕರ್‌ ಅಲ್ಲ, ಗಾಂಧಿ ಯಾರಿಗೂ ಕ್ಷಮೆ ಕೇಳಲ್ಲ!

Published : Mar 25, 2023, 05:32 PM ISTUpdated : Mar 25, 2023, 05:33 PM IST

ಮೋದಿ ಸರ್‌ನೇಮ್‌ ಕೇಸ್‌ ವಿಚಾರದಲ್ಲಿ ಎಲ್ಲಾ ದಿಕ್ಕುಗಳಿಂದಲೂ ವಿರೋಧ ಎದುರಿಸುತ್ತಿರುವ ರಾಹುಲ್‌ ಗಾಂಧಿ ತಮ್ಮ ಹೇಳಿಕೆಗೆ ಕ್ಷಮೆ ಕೇಳೋದಿಲ್ಲ. ಕ್ಷಮೆ ಕೇಳೋಕೆ ನಾನು ಸಾವರ್ಕರ್‌ ಅಲ್ಲ ಎಂದಿದ್ದಾರೆ.
 

ನವದೆಹಲಿ (ಮಾ.25): ಮೋದಿ ಸರ್‌ನೇಮ್‌ ಹೊಂದಿರುವವರೆಲ್ಲಾ ಕಳ್ಳರೇ ಯಾಕಾಗಿರುತ್ತಾರೆ ಎನ್ನುವ ಹೇಳಿಕೆಗಾಗಿ ಸಂಸತ್‌ ಸದಸ್ಯ ಸ್ಥಾನದಿಮದ ಅನರ್ಹಗೊಂಡ ಕಾಂಗ್ರೆಸ್ ನಾಯಕ ಹಾಗೂ ವಯನಾಡ್‌ ಮಾಡಿ ಸಂದ ರಾಹುಲ್‌ ಗಾಂಧಿ ಶನಿವಾರ ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿದೇಶದಲ್ಲಿ ನೀವು ಈವರೆಗೂ ನೀಡಿರುವ ಹೇಳಿಕೆಗೆ ಹಾಗೂ ಇತ್ತೀಚಿನ ಹೇಳಿಕೆಗೆ ಕ್ಷಮೆ ಕೇಳ್ತೀರಾ ಅನ್ನೋ ಪ್ರಶ್ನೆಗೆ ಕ್ಷಮೆ ಕೇಳೋಕೆ ನಾನು ಸಾವರ್ಕರ್‌ ಅಲ್ಲ. ರಾಹುಲ್‌ ಗಾಂಧಿ. ಗಾಂಧಿ ಯಾರಲ್ಲೂ ಕ್ಷಮೆ ಕೇಳೋ ಮಾತೇ ಇಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

PM Modi In Karnataka: ಕಾರ್ಯಕರ್ತರಿಗೆ ಗೌರವ ನೀಡದವರು ಜನರಿಗೆ ಗೌರವ ನೀಡ್ತಾರಾ? ಮೋದಿ ಪ್ರಶ್ನೆ

ರಾಹುಲ್‌ ಗಾಂಧಿ ಸುದ್ದಿಗೋಷ್ಠಿಯಲ್ಲಿ ಮೋದಿ ಎನ್ನುವ ಹೆಸರನ್ನು 16 ಬಾರಿ ಹೇಳಿದರೆ ಪ್ರಧಾನಮಂತ್ರಿ ಎನ್ನುವ ಶಬ್ದವನ್ನು 9 ಬಾರಿ ಹಾಗು ಅದಾನಿ ಎನ್ನುವ ಹೆಸರನ್ನು 38 ಬಾರಿ ಪ್ರಸ್ತಾಪ ಮಾಡಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more