ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಅವಮಾನ ಮಾಡಿದ್ರಾ ರಾಹುಲ್ ಗಾಂಧಿ?

ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಅವಮಾನ ಮಾಡಿದ್ರಾ ರಾಹುಲ್ ಗಾಂಧಿ?

Suvarna News   | Asianet News
Published : Feb 15, 2020, 01:30 PM ISTUpdated : Feb 15, 2020, 04:55 PM IST

ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!