ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಅವಮಾನ ಮಾಡಿದ್ರಾ ರಾಹುಲ್ ಗಾಂಧಿ?

ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಅವಮಾನ ಮಾಡಿದ್ರಾ ರಾಹುಲ್ ಗಾಂಧಿ?

Suvarna News   | Asianet News
Published : Feb 15, 2020, 01:30 PM ISTUpdated : Feb 15, 2020, 04:55 PM IST

ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

ಪುಲ್ವಾಮಾ ದಾಳಿ ನಡೆದು ಫೆ. 14 ಕ್ಕೆ ಭರ್ತಿ ಒಂದು ವರ್ಷ. ಈ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇವರಲ್ಲಿ ನಮ್ಮ ಮಂಡ್ಯದ ಯೋಧ ಗುರು ಕೂಡಾ ಒಬ್ಬರು. 

ಪುಲ್ವಾಮಾ ದಾಳಿಯ ಬಗ್ಗೆ ಲಘುವಾಗಿ ಮಾತನಾಡಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಸರಿ ಪಾಳಯದಿಂದ ಕೇಳಿ ಬರುತ್ತಿದೆ.  ಅಷ್ಟಕ್ಕೂ ರಾಹುಲ್ ಗಾಂಧಿ ಹೇಳಿದ್ದೇನು? ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದ್ಯಾಕೆ? ಇಲ್ಲಿದೆ ನೋಡಿ!

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!