ಕಾಂಗ್ರೆಸ್‌ ಕಲಹ:  ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

ಕಾಂಗ್ರೆಸ್‌ ಕಲಹ: ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

Published : Aug 24, 2020, 05:06 PM ISTUpdated : Aug 24, 2020, 05:07 PM IST

ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನವದೆಹಲಿ (ಆ. 24): ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ನೀವೆಲ್ಲಾ ಬಿಜೆಪಿ ಜೊತೆ ಕೈ ಜೋಡಿಸಿದ್ದೀರಿ ಎಂದು ಹೇಳಿರುವುದು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಆದರೆ ಅದೀಗ ಏಕಾಏಕಿ ಮಾಯವಾಗಿದೆ. ಹೇಳುವುದೆಲ್ಲವನ್ನು ಹೇಳಿ ಕೊನೆಗೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಟ್ವೀಟ್ ಡಿಲೀಟ್ ಮಾಡಿಸಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಕಾರ್ಯಕಾರಣಿ ಸಭೆಯಲ್ಲಿ ನಡೆದಿದ್ದೇನು? ಎಂಬುದರ ಬಗ್ಗೆ ಇನ್ನಷ್ಟು ಅಪ್‌ಡೇಟ್‌ ಇಲ್ಲಿದೆ ನೋಡಿ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?