ಕಾಂಗ್ರೆಸ್‌ ಕಲಹ:  ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

ಕಾಂಗ್ರೆಸ್‌ ಕಲಹ: ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

Published : Aug 24, 2020, 05:06 PM ISTUpdated : Aug 24, 2020, 05:07 PM IST

ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನವದೆಹಲಿ (ಆ. 24): ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ನೀವೆಲ್ಲಾ ಬಿಜೆಪಿ ಜೊತೆ ಕೈ ಜೋಡಿಸಿದ್ದೀರಿ ಎಂದು ಹೇಳಿರುವುದು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಆದರೆ ಅದೀಗ ಏಕಾಏಕಿ ಮಾಯವಾಗಿದೆ. ಹೇಳುವುದೆಲ್ಲವನ್ನು ಹೇಳಿ ಕೊನೆಗೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಟ್ವೀಟ್ ಡಿಲೀಟ್ ಮಾಡಿಸಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಕಾರ್ಯಕಾರಣಿ ಸಭೆಯಲ್ಲಿ ನಡೆದಿದ್ದೇನು? ಎಂಬುದರ ಬಗ್ಗೆ ಇನ್ನಷ್ಟು ಅಪ್‌ಡೇಟ್‌ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?