ಕಾಂಗ್ರೆಸ್‌ ಕಲಹ:  ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

ಕಾಂಗ್ರೆಸ್‌ ಕಲಹ: ಉಲ್ಟಾ ಹೊಡೆದ ಕಪಿಲ್ ಸಿಬಲ್; ಟ್ವೀಟ್ ಏಕಾಏಕಿ ಟ್ವೀಟ್ ಮಾಯ.!

Published : Aug 24, 2020, 05:06 PM ISTUpdated : Aug 24, 2020, 05:07 PM IST

ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನವದೆಹಲಿ (ಆ. 24): ಕಾಂಗ್ರೆಸ್‌ ಡ್ಯಾಮೇಜ್‌ಗೆ ತೇಪೆ ಕೆಲಸ ಶುರುವಾಗಿದೆ. ಏಕಾಏಕಿ ಕಪಿಲ್ ಸಿಬಲ್ ಉಲ್ಟಾ ಹೊಡೆದಿದ್ದಾರೆ. ಕಪಿಲ್ ಸಿಬಲ್ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ. ಕಾಂಗ್ರೆಸ್‌ ಸಿಬಲ್ ಮೇಲೆ ಒತ್ತಡ ಹಾಕಿ, ಟ್ವೀಟ್ ಡಿಲೀಟ್ ಮಾಡಿಸಿದ್ರಾ? ಎಂಬ ಅನುಮಾನ ವ್ಯಕ್ತವಾಗಿದೆ. 

ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಕಾರ್ಯಕಾರಣಿ ಸಭೆಯಲ್ಲಿ ರಾಹುಲ್ ಗಾಂಧಿ 23 ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ಧಾರೆ. ನೀವೆಲ್ಲಾ ಬಿಜೆಪಿ ಜೊತೆ ಕೈ ಜೋಡಿಸಿದ್ದೀರಿ ಎಂದು ಹೇಳಿರುವುದು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಕಪಿಲ್ ಸಿಬಲ್ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಆದರೆ ಅದೀಗ ಏಕಾಏಕಿ ಮಾಯವಾಗಿದೆ. ಹೇಳುವುದೆಲ್ಲವನ್ನು ಹೇಳಿ ಕೊನೆಗೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಟ್ವೀಟ್ ಡಿಲೀಟ್ ಮಾಡಿಸಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ಕಾರ್ಯಕಾರಣಿ ಸಭೆಯಲ್ಲಿ ನಡೆದಿದ್ದೇನು? ಎಂಬುದರ ಬಗ್ಗೆ ಇನ್ನಷ್ಟು ಅಪ್‌ಡೇಟ್‌ ಇಲ್ಲಿದೆ ನೋಡಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!