News Hour: ಭಾರತ್ ಜೋಡೋ ಬಳಿಕ ‘ಭಾರತ್ ನ್ಯಾಯ್ ಯಾತ್ರೆ’!

News Hour: ಭಾರತ್ ಜೋಡೋ ಬಳಿಕ ‘ಭಾರತ್ ನ್ಯಾಯ್ ಯಾತ್ರೆ’!

Published : Dec 27, 2023, 11:38 PM IST


ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ 2.0 ಯಾತ್ರೆಗೆ ವೇದಿಕೆ ಸಿದ್ಧವಾಗಿದೆ. ಈ ಯಾತ್ರೆಯನ್ನು ಭಾರತ್‌ ನ್ಯಾಯ್‌ ಯಾತ್ರೆ ಎಂದು ಕರೆಯಲಾಗಿದೆ. ಇದು ಮಣಿಪುರದಿಂದ ಮುಂಬೈವರೆಗೆ ರಾಹುಲ್‌ ಗಾಂಧಿ ಯಾತ್ರೆ ಮಾಡಲಿದ್ದಾರೆ.
 

ನವದೆಹಲಿ (ಡಿ.27): ಕಳೆದ ವರ್ಷ ಸೆಪ್ಟೆಂಬರ್ 7 ರಂದು ಭಾರತ್ ಜೋಡೋ ಹೆಸರಲ್ಲಿ ರಾಹುಲ್ ಗಾಂಧಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4100 ಕಿಮೀ ಪಾದಯಾತ್ರೆ ನಡೆಸಿದ್ದರು. ಈ ಯಾತ್ರೆ 136 ದಿನ, 75 ಜಿಲ್ಲೆ, 12 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾಗಿತ್ತು.

ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ ಕಾಂಗ್ರೆಸ್ ಅಭೂತ ಪೂರ್ವ ಗೆಲುವಿಗೆ ಭಾರತ್ ಜೋಡೋ ಯಾತ್ರೆಯೇ ಕಾರಣ.. ಆದ್ರೆ ಈ ಪರಿಣಾಮ ಉತ್ತರ ಭಾರತದ ರಾಜ್ಯಗಳಲ್ಲಿ ಆಗಲಿಲ್ಲ.. ಹೀಗಾಗಿ ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿತು.. ಆದ್ರೆ ಭಾರತ್ ಜೋಡೋ ಯಾತ್ರೆಗೆ ಹೋದಲೆಲ್ಲಾ ಭಾರಿ ಜನಬೆಂಬಲ ಸಿಕ್ಕಿತ್ತು.. ಹೀಗಾಗಿಯೇ ಲೋಕಸಭೆ ಸಮರಕ್ಕೂ ಮುನ್ನ ಮತ್ತೊಂದು ಯಾತ್ರೆಗೆ ರಾಹುಲ್ ಗಾಂಧಿ ಸಿದ್ಧರಾಗಿದ್ದಾರೆ. ಅದುವೇ ಭಾರತ್ ನ್ಯಾಯ್ ಯಾತ್ರೆ.

ಅರುಣಾಚಲ ಪ್ರದೇಶದಿಂದ ಗುಜರಾತ್, ಮತ್ತೆ ಆರಂಭಗೊಳ್ಳುತ್ತಿದೆ ಭಾರತ್ ಜೋಡೋ ಯಾತ್ರೆ!

ಭಾರತ್‌ ನ್ಯಾಯ್‌ ಯಾತ್ರೆ 66 ದಿನಗಳ ಕಾಲ ನಡೆಯಲಿದ್ದಯ, 6200 ಕಿಮೀ ಪಾದಯಾತ್ರೆ ಮಾಡಲಿದ್ದಾರೆ. 14 ರಾಜ್ಯ ಹಾಗೂ 85 ಜಿಲ್ಲೆಗಳನ್ನು ಇದು ದಾಟಲಿದೆ. ಅದರೊಂದಿಗೆ ಲೋಕ ಸಮರ ಗೆಲ್ಲುವ ನಿಟ್ಟಿನಲ್ಲಿ ರಾಹುಲ್‌ ಗಾಂಧಿ ಹೊಸ ತಾಲೀಮು ಆರಂಭವಾಗಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more