ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

Published : Aug 19, 2020, 02:56 PM IST

2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!
 

ಬೆಂಗಳೂರು (ಆ. 19): 2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು