ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

Published : Aug 19, 2020, 02:56 PM IST

2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!
 

ಬೆಂಗಳೂರು (ಆ. 19): 2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?