ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

Published : Aug 19, 2020, 02:56 PM IST

2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!
 

ಬೆಂಗಳೂರು (ಆ. 19): 2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್