ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

Published : Aug 19, 2020, 02:56 PM IST

2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!
 

ಬೆಂಗಳೂರು (ಆ. 19): 2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?