ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

ಮಹಾಮಳೆಗೆ ನಲುಗಿದ 11 ರಾಜ್ಯಗಳು; ಎಲ್ಲಾ ಕಡೆ ಅವಾಂತರಗಳದ್ದೇ ಗೋಳು..!

Published : Aug 19, 2020, 02:56 PM IST

2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!
 

ಬೆಂಗಳೂರು (ಆ. 19): 2020 ನೇ ವರ್ಷ ಒಂದಲ್ಲ ಒಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಒಂದಾದ ಮೇಲೊಂದರಂತೆ ಜನರಿಗೆ ಸಂಕಷ್ಟಗಳನ್ನು ತಂದೊಡ್ಡುತ್ತಿದೆ. ಕಳೆದ 6 ತಿಂಗಳಿಂದ ಕೊರೊನಾ ಆಯ್ತು, ಈಗ ವರುಣನ ಆರ್ಭಟ ಜೋರಾಗಿದೆ. ಎಲ್ಲೆಲ್ಲೂ ವರುಣನ ಅಬ್ಬರ ಜೋರಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಭೂಕುಸಿತ, ಧರಾಶಾಹಿಯಾದ ಮರಗಳು, ಬೆಳೆ ನಾಶ, ಕುಸಿದು ಬಿದ್ದ ಮನೆಗಳು, ಬರೀ ಇಂತಹ ದೃಶ್ಯಗಳು ಕಾಣ ಸಿಗುತ್ತಿವೆ. ಸಾಕಪ್ಪಾ ವರುಣ, ಆರ್ಭಟ ನಿಲ್ಲಿಸು ಅಂತ ಜನ ಮೊರೆ ಇಡುತ್ತಿದ್ದಾರೆ. ಮಳೆ ಆರ್ಭಟಕ್ಕೆ 11 ರಾಜ್ಯಗಳು ನಲುಗಿ ಹೋಗಿದೆ. ಕರ್ನಾಟಕಕ್ಕೆ ಬಂದರೆ ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಅಪಾಯ ಗ್ಯಾರಂಟಿ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..!

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?