Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

Published : Apr 10, 2024, 11:50 AM ISTUpdated : Apr 10, 2024, 11:51 AM IST

ಕೆಲ ದಿನಗಳ ಹಿಂದೆ ರಾಜ್‌ ಠಾಕ್ರೆ ಅಮಿತ್ ಶಾ ಭೇಟಿಯಾಗಿದ್ದು, ದೇಶದ ಭವಿಷ್ಯಕ್ಕಾಗಿ ಮೋದಿಗೆ ಬೆಂಬಲ ಎಂದು ಘೋಷಿಸಿದ್ದಾರೆ.
 

ಇಂಡಿಯಾ ಕೂಟ ಹೆಣೆಯಲು ಮೋದಿ ಬಲ ಹೆಚ್ಚುತ್ತಿದ್ದು, ಎನ್‌ಡಿಎ(NDA) ಬಣದತ್ತ ಹಳೇ ಮಿತ್ರರು ಮುಖ ಮಾಡುತ್ತಿದ್ದಾರೆ. ಉದ್ಧವ್‌ ಠಾಕ್ರೆಗೆ(Uddhav Thackeray) ಟಕ್ಕರ್ ಕೊಡಲು ರಾಜ್‌ ಠಾಕ್ರೆ ಅಸ್ತ್ರವನ್ನು ಹೂಡಿದ್ದಾರೆ. ರಾಜ್‌ ಠಾಕ್ರೆ(Raj Thackeray) ನೇತೃತ್ವದ ಎಂಎನ್‌ಎಸ್‌ ಬಿಜೆಪಿಗೆ ತನ್ನ ಬೆಂಬಲವನ್ನು ಘೋಷಿಸಿದೆ. ಮಹಾರಾಷ್ಟ್ರ(Maharashtra) ನವನಿರ್ಮಾಣ ಸೇನೆ ಬಿಜೆಪಿಗೆ ಬೆಂಬಲ ಘೋಷಿಸಿದೆ. ಕೆಲ ದಿನಗಳ ಹಿಂದೆ ರಾಜ್‌ ಠಾಕ್ರೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ದೇಶದ ಭವಿಷ್ಯಕ್ಕಾಗಿ ಮೋದಿಗೆ ಬೆಂಬಲ ಎಂದು ಠಾಕ್ರೆ ಘೋಷಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more