Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

Raj Thackeray: ಮಹಾರಾಷ್ಟ್ರದಲ್ಲೂ ಬಿಜೆಪಿ 'ಮಹಾ' ಮೈತ್ರಿ ಗೇಮ್‌! ಉದ್ಧವ್‌ ಠಾಕ್ರೆಗೆ ಟಕ್ಕರ್‌ ಕೊಡಲು ರಾಜ್‌ ಠಾಕ್ರೆ ಅಸ್ತ್ರ !

Published : Apr 10, 2024, 11:50 AM ISTUpdated : Apr 10, 2024, 11:51 AM IST

ಕೆಲ ದಿನಗಳ ಹಿಂದೆ ರಾಜ್‌ ಠಾಕ್ರೆ ಅಮಿತ್ ಶಾ ಭೇಟಿಯಾಗಿದ್ದು, ದೇಶದ ಭವಿಷ್ಯಕ್ಕಾಗಿ ಮೋದಿಗೆ ಬೆಂಬಲ ಎಂದು ಘೋಷಿಸಿದ್ದಾರೆ.
 

ಇಂಡಿಯಾ ಕೂಟ ಹೆಣೆಯಲು ಮೋದಿ ಬಲ ಹೆಚ್ಚುತ್ತಿದ್ದು, ಎನ್‌ಡಿಎ(NDA) ಬಣದತ್ತ ಹಳೇ ಮಿತ್ರರು ಮುಖ ಮಾಡುತ್ತಿದ್ದಾರೆ. ಉದ್ಧವ್‌ ಠಾಕ್ರೆಗೆ(Uddhav Thackeray) ಟಕ್ಕರ್ ಕೊಡಲು ರಾಜ್‌ ಠಾಕ್ರೆ ಅಸ್ತ್ರವನ್ನು ಹೂಡಿದ್ದಾರೆ. ರಾಜ್‌ ಠಾಕ್ರೆ(Raj Thackeray) ನೇತೃತ್ವದ ಎಂಎನ್‌ಎಸ್‌ ಬಿಜೆಪಿಗೆ ತನ್ನ ಬೆಂಬಲವನ್ನು ಘೋಷಿಸಿದೆ. ಮಹಾರಾಷ್ಟ್ರ(Maharashtra) ನವನಿರ್ಮಾಣ ಸೇನೆ ಬಿಜೆಪಿಗೆ ಬೆಂಬಲ ಘೋಷಿಸಿದೆ. ಕೆಲ ದಿನಗಳ ಹಿಂದೆ ರಾಜ್‌ ಠಾಕ್ರೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ದೇಶದ ಭವಿಷ್ಯಕ್ಕಾಗಿ ಮೋದಿಗೆ ಬೆಂಬಲ ಎಂದು ಠಾಕ್ರೆ ಘೋಷಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  HD Kumaraswamy: ಎಚ್‌ಡಿಕೆ ಬಿಡದಿ ತೋಟದಲ್ಲಿ ಹೊಸತೊಡಕು ಸಂಭ್ರಮ: ಬಿಜೆಪಿ-ಜೆಡಿಎಸ್ ಒಕ್ಕಲಿಗ ನಾಯಕರಿಗೆ ಭರ್ಜರಿ ಬಾಡೂಟ !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more