ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

Published : Dec 12, 2023, 09:20 AM IST

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..!
3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್
ರಾಜಸ್ಥಾನಕ್ಕೆ ಇಂದು ಮೂವರು ವೀಕ್ಷಕರ ಭೇಟಿ

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ(BJP) ಹೈಕಮಾಂಡ್‌ಗೆ ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಢ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಸೋಮವಾರ ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಛತ್ತೀಸ್‌ಗಢ ಮಾದರಿಯಲ್ಲೇ ಮಧ್ಯಪ್ರದೇಶದಲ್ಲೂ ಹೊಸಬರಿಗೆ ಮಣೆ ಹಾಕಿದ್ದು, ಮೂರು ಬಾರಿ ಶಾಸಕರಾಗಿದ್ದ ಮೋಹನ್ ಯಾದವ್ ಮಧ್ಯಪ್ರದೇಶ ಸಿಎಂ ಎಂದು ಘೋಷಣೆ ಮಾಡಿದೆ. ರಾಜಸ್ಥಾನದಲ್ಲಿ(Rajasthan) ಸಿಎಂ ಆಯ್ಕೆ ಇಂದು ನಡೆಯಲಿದ್ದು, ಈ ಎರಡು ರಾಜ್ಯಗಳ ರೀತಿ ಇಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ. ರಾಜನಾಥ್‌ ಸಿಂಗ್‌, ಸರೋಜ್‌ ಪಾಂಡೆ, ವಿನೋದ್‌ ತಾವಡೆ ವೀಕ್ಷಕರಾಗಿ ಜೈಪುರಕ್ಕೆ ಹೋಗಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕಾರ್ತಿಕ ಮಾಸ ಮುಗಿಯಲಿದ್ದು, ದೀಪವನ್ನು ಹಚ್ಚುವುದರಿಂದ ಸಿಗುವ ಫಲವೇನು ?

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more