ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

Published : Dec 12, 2023, 09:20 AM IST

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..!
3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್
ರಾಜಸ್ಥಾನಕ್ಕೆ ಇಂದು ಮೂವರು ವೀಕ್ಷಕರ ಭೇಟಿ

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ(BJP) ಹೈಕಮಾಂಡ್‌ಗೆ ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಢ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಸೋಮವಾರ ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಛತ್ತೀಸ್‌ಗಢ ಮಾದರಿಯಲ್ಲೇ ಮಧ್ಯಪ್ರದೇಶದಲ್ಲೂ ಹೊಸಬರಿಗೆ ಮಣೆ ಹಾಕಿದ್ದು, ಮೂರು ಬಾರಿ ಶಾಸಕರಾಗಿದ್ದ ಮೋಹನ್ ಯಾದವ್ ಮಧ್ಯಪ್ರದೇಶ ಸಿಎಂ ಎಂದು ಘೋಷಣೆ ಮಾಡಿದೆ. ರಾಜಸ್ಥಾನದಲ್ಲಿ(Rajasthan) ಸಿಎಂ ಆಯ್ಕೆ ಇಂದು ನಡೆಯಲಿದ್ದು, ಈ ಎರಡು ರಾಜ್ಯಗಳ ರೀತಿ ಇಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ. ರಾಜನಾಥ್‌ ಸಿಂಗ್‌, ಸರೋಜ್‌ ಪಾಂಡೆ, ವಿನೋದ್‌ ತಾವಡೆ ವೀಕ್ಷಕರಾಗಿ ಜೈಪುರಕ್ಕೆ ಹೋಗಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕಾರ್ತಿಕ ಮಾಸ ಮುಗಿಯಲಿದ್ದು, ದೀಪವನ್ನು ಹಚ್ಚುವುದರಿಂದ ಸಿಗುವ ಫಲವೇನು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more