ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

Published : Dec 12, 2023, 09:20 AM IST

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..!
3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್
ರಾಜಸ್ಥಾನಕ್ಕೆ ಇಂದು ಮೂವರು ವೀಕ್ಷಕರ ಭೇಟಿ

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ(BJP) ಹೈಕಮಾಂಡ್‌ಗೆ ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಢ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಸೋಮವಾರ ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಛತ್ತೀಸ್‌ಗಢ ಮಾದರಿಯಲ್ಲೇ ಮಧ್ಯಪ್ರದೇಶದಲ್ಲೂ ಹೊಸಬರಿಗೆ ಮಣೆ ಹಾಕಿದ್ದು, ಮೂರು ಬಾರಿ ಶಾಸಕರಾಗಿದ್ದ ಮೋಹನ್ ಯಾದವ್ ಮಧ್ಯಪ್ರದೇಶ ಸಿಎಂ ಎಂದು ಘೋಷಣೆ ಮಾಡಿದೆ. ರಾಜಸ್ಥಾನದಲ್ಲಿ(Rajasthan) ಸಿಎಂ ಆಯ್ಕೆ ಇಂದು ನಡೆಯಲಿದ್ದು, ಈ ಎರಡು ರಾಜ್ಯಗಳ ರೀತಿ ಇಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ. ರಾಜನಾಥ್‌ ಸಿಂಗ್‌, ಸರೋಜ್‌ ಪಾಂಡೆ, ವಿನೋದ್‌ ತಾವಡೆ ವೀಕ್ಷಕರಾಗಿ ಜೈಪುರಕ್ಕೆ ಹೋಗಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕಾರ್ತಿಕ ಮಾಸ ಮುಗಿಯಲಿದ್ದು, ದೀಪವನ್ನು ಹಚ್ಚುವುದರಿಂದ ಸಿಗುವ ಫಲವೇನು ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more