ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

ಇಂದು ಜೈಪುರಕ್ಕೆ ಆಗಮಿಸಲಿರುವ ಬಿಜೆಪಿ 3 ವೀಕ್ಷಕರು: ರಾಜಸ್ಥಾನದಲ್ಲೂ ಹೊಸಬರಿಗೆ ಸಿಎಂ ಪಟ್ಟ ಪಕ್ಕನಾ ?

Published : Dec 12, 2023, 09:20 AM IST

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..!
3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್
ರಾಜಸ್ಥಾನಕ್ಕೆ ಇಂದು ಮೂವರು ವೀಕ್ಷಕರ ಭೇಟಿ

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ(BJP) ಹೈಕಮಾಂಡ್‌ಗೆ ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಢ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಸೋಮವಾರ ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಛತ್ತೀಸ್‌ಗಢ ಮಾದರಿಯಲ್ಲೇ ಮಧ್ಯಪ್ರದೇಶದಲ್ಲೂ ಹೊಸಬರಿಗೆ ಮಣೆ ಹಾಕಿದ್ದು, ಮೂರು ಬಾರಿ ಶಾಸಕರಾಗಿದ್ದ ಮೋಹನ್ ಯಾದವ್ ಮಧ್ಯಪ್ರದೇಶ ಸಿಎಂ ಎಂದು ಘೋಷಣೆ ಮಾಡಿದೆ. ರಾಜಸ್ಥಾನದಲ್ಲಿ(Rajasthan) ಸಿಎಂ ಆಯ್ಕೆ ಇಂದು ನಡೆಯಲಿದ್ದು, ಈ ಎರಡು ರಾಜ್ಯಗಳ ರೀತಿ ಇಲ್ಲೂ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ. ರಾಜನಾಥ್‌ ಸಿಂಗ್‌, ಸರೋಜ್‌ ಪಾಂಡೆ, ವಿನೋದ್‌ ತಾವಡೆ ವೀಕ್ಷಕರಾಗಿ ಜೈಪುರಕ್ಕೆ ಹೋಗಲಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಕಾರ್ತಿಕ ಮಾಸ ಮುಗಿಯಲಿದ್ದು, ದೀಪವನ್ನು ಹಚ್ಚುವುದರಿಂದ ಸಿಗುವ ಫಲವೇನು ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more