ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

Published : Sep 21, 2021, 11:54 AM IST

ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಬೆಂಗಳೂರು(ಸೆ.21) ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಪುಸಲಾಯಿಸಿ ಬೆಂಗಳೂರು, ರಾಜಸ್ಥಾನದ ಪ್ರಮುಖ ಸೇನಾನೆಲೆಗಳ ಫೋಟೋ ತೆಗೆಸಿ ‘ತರಿಸಿಕೊಂಡಳು’. ಹಾಗೆ ಆತನನ್ನು ಬಲೆಗೆ ಬೀಳಿಸಿಕೊಂಡದ್ದು ಯುವತಿ ಆಗಿರಲಿಲ್ಲ. ಅದು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಆಗಿತ್ತು. ಬಹುಶಃ ಅದೂ ಕೂಡ ಈತನನ್ನು ಭಾರತದ ಸೇನಾಧಿಕಾರಿ ಎಂದು ತಿಳಿದು ಸೇನಾನೆಲೆಗಳ ಮಾಹಿತಿ ಸಂಗ್ರಹಕ್ಕೆ ಬಳಸಿಕೊಂಡಿತ್ತು.

ಇದರ ಸುಳಿವು ಸಿಕ್ಕ ಭಾರತೀಯ ಸೇನೆಯ ಗುಪ್ತಚರ ದಳ ತಕ್ಷಣ ಕಾರ‍್ಯಪ್ರವೃತ್ತವಾಗಿ ಬೆಂಗಳೂರು ಪೊಲೀಸರ ಮೂಲಕ ‘ಫೇಸ್‌ಬುಕ್‌ ಸೇನಾಧಿಕಾರಿ’ಯನ್ನು ಸೆರೆ ಹಿಡಿಸಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!