ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

Published : Sep 21, 2021, 11:54 AM IST

ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಬೆಂಗಳೂರು(ಸೆ.21) ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಪುಸಲಾಯಿಸಿ ಬೆಂಗಳೂರು, ರಾಜಸ್ಥಾನದ ಪ್ರಮುಖ ಸೇನಾನೆಲೆಗಳ ಫೋಟೋ ತೆಗೆಸಿ ‘ತರಿಸಿಕೊಂಡಳು’. ಹಾಗೆ ಆತನನ್ನು ಬಲೆಗೆ ಬೀಳಿಸಿಕೊಂಡದ್ದು ಯುವತಿ ಆಗಿರಲಿಲ್ಲ. ಅದು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಆಗಿತ್ತು. ಬಹುಶಃ ಅದೂ ಕೂಡ ಈತನನ್ನು ಭಾರತದ ಸೇನಾಧಿಕಾರಿ ಎಂದು ತಿಳಿದು ಸೇನಾನೆಲೆಗಳ ಮಾಹಿತಿ ಸಂಗ್ರಹಕ್ಕೆ ಬಳಸಿಕೊಂಡಿತ್ತು.

ಇದರ ಸುಳಿವು ಸಿಕ್ಕ ಭಾರತೀಯ ಸೇನೆಯ ಗುಪ್ತಚರ ದಳ ತಕ್ಷಣ ಕಾರ‍್ಯಪ್ರವೃತ್ತವಾಗಿ ಬೆಂಗಳೂರು ಪೊಲೀಸರ ಮೂಲಕ ‘ಫೇಸ್‌ಬುಕ್‌ ಸೇನಾಧಿಕಾರಿ’ಯನ್ನು ಸೆರೆ ಹಿಡಿಸಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!