ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

Published : Sep 21, 2021, 11:54 AM IST

ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಬೆಂಗಳೂರು(ಸೆ.21) ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಪುಸಲಾಯಿಸಿ ಬೆಂಗಳೂರು, ರಾಜಸ್ಥಾನದ ಪ್ರಮುಖ ಸೇನಾನೆಲೆಗಳ ಫೋಟೋ ತೆಗೆಸಿ ‘ತರಿಸಿಕೊಂಡಳು’. ಹಾಗೆ ಆತನನ್ನು ಬಲೆಗೆ ಬೀಳಿಸಿಕೊಂಡದ್ದು ಯುವತಿ ಆಗಿರಲಿಲ್ಲ. ಅದು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಆಗಿತ್ತು. ಬಹುಶಃ ಅದೂ ಕೂಡ ಈತನನ್ನು ಭಾರತದ ಸೇನಾಧಿಕಾರಿ ಎಂದು ತಿಳಿದು ಸೇನಾನೆಲೆಗಳ ಮಾಹಿತಿ ಸಂಗ್ರಹಕ್ಕೆ ಬಳಸಿಕೊಂಡಿತ್ತು.

ಇದರ ಸುಳಿವು ಸಿಕ್ಕ ಭಾರತೀಯ ಸೇನೆಯ ಗುಪ್ತಚರ ದಳ ತಕ್ಷಣ ಕಾರ‍್ಯಪ್ರವೃತ್ತವಾಗಿ ಬೆಂಗಳೂರು ಪೊಲೀಸರ ಮೂಲಕ ‘ಫೇಸ್‌ಬುಕ್‌ ಸೇನಾಧಿಕಾರಿ’ಯನ್ನು ಸೆರೆ ಹಿಡಿಸಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?