ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

Published : Sep 21, 2021, 11:54 AM IST

ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಬೆಂಗಳೂರು(ಸೆ.21) ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಪುಸಲಾಯಿಸಿ ಬೆಂಗಳೂರು, ರಾಜಸ್ಥಾನದ ಪ್ರಮುಖ ಸೇನಾನೆಲೆಗಳ ಫೋಟೋ ತೆಗೆಸಿ ‘ತರಿಸಿಕೊಂಡಳು’. ಹಾಗೆ ಆತನನ್ನು ಬಲೆಗೆ ಬೀಳಿಸಿಕೊಂಡದ್ದು ಯುವತಿ ಆಗಿರಲಿಲ್ಲ. ಅದು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಆಗಿತ್ತು. ಬಹುಶಃ ಅದೂ ಕೂಡ ಈತನನ್ನು ಭಾರತದ ಸೇನಾಧಿಕಾರಿ ಎಂದು ತಿಳಿದು ಸೇನಾನೆಲೆಗಳ ಮಾಹಿತಿ ಸಂಗ್ರಹಕ್ಕೆ ಬಳಸಿಕೊಂಡಿತ್ತು.

ಇದರ ಸುಳಿವು ಸಿಕ್ಕ ಭಾರತೀಯ ಸೇನೆಯ ಗುಪ್ತಚರ ದಳ ತಕ್ಷಣ ಕಾರ‍್ಯಪ್ರವೃತ್ತವಾಗಿ ಬೆಂಗಳೂರು ಪೊಲೀಸರ ಮೂಲಕ ‘ಫೇಸ್‌ಬುಕ್‌ ಸೇನಾಧಿಕಾರಿ’ಯನ್ನು ಸೆರೆ ಹಿಡಿಸಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!