ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

Published : Sep 21, 2021, 11:54 AM IST

ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಬೆಂಗಳೂರು(ಸೆ.21) ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಪುಸಲಾಯಿಸಿ ಬೆಂಗಳೂರು, ರಾಜಸ್ಥಾನದ ಪ್ರಮುಖ ಸೇನಾನೆಲೆಗಳ ಫೋಟೋ ತೆಗೆಸಿ ‘ತರಿಸಿಕೊಂಡಳು’. ಹಾಗೆ ಆತನನ್ನು ಬಲೆಗೆ ಬೀಳಿಸಿಕೊಂಡದ್ದು ಯುವತಿ ಆಗಿರಲಿಲ್ಲ. ಅದು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಆಗಿತ್ತು. ಬಹುಶಃ ಅದೂ ಕೂಡ ಈತನನ್ನು ಭಾರತದ ಸೇನಾಧಿಕಾರಿ ಎಂದು ತಿಳಿದು ಸೇನಾನೆಲೆಗಳ ಮಾಹಿತಿ ಸಂಗ್ರಹಕ್ಕೆ ಬಳಸಿಕೊಂಡಿತ್ತು.

ಇದರ ಸುಳಿವು ಸಿಕ್ಕ ಭಾರತೀಯ ಸೇನೆಯ ಗುಪ್ತಚರ ದಳ ತಕ್ಷಣ ಕಾರ‍್ಯಪ್ರವೃತ್ತವಾಗಿ ಬೆಂಗಳೂರು ಪೊಲೀಸರ ಮೂಲಕ ‘ಫೇಸ್‌ಬುಕ್‌ ಸೇನಾಧಿಕಾರಿ’ಯನ್ನು ಸೆರೆ ಹಿಡಿಸಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!