ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

ಹನಿಟ್ರ್ಯಾಪ್‌ ಆಗಿದ್ದ ‘ಪಾಕ್‌ ಗೂಢಚರ’ ಬೆಂಗ್ಳೂರಲ್ಲಿ ಸೆರೆ!

Published : Sep 21, 2021, 11:54 AM IST

ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಬೆಂಗಳೂರು(ಸೆ.21) ಆತನಿಗೆ ಸೇನೆ ಸೇರುವ ಬಯಕೆ. ಅದು ಈಡೇರಲಿಲ್ಲ. ಆದರೇನಂತೆ, ಸೇನಾ ಸಮವಸ್ತ್ರ ತೊಟ್ಟು ಫೇಸ್‌ಬುಕ್‌ನಲ್ಲಿ ಹಾಕಿ ಸೇನಾಧಿಕಾರಿಯ ಪೋಸು ಕೊಡುತ್ತಿದ್ದ. ಯುವತಿಯರನ್ನು ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಈತನ ದೌರ್ಬಲ್ಯ ತಿಳಿದ ‘ಯುವತಿ’ಯೊಬ್ಬಳು ಇವನನ್ನೇ ಖೆಡ್ಡಾಕ್ಕೆ ಕೆಡವಿದಳು.

ಪುಸಲಾಯಿಸಿ ಬೆಂಗಳೂರು, ರಾಜಸ್ಥಾನದ ಪ್ರಮುಖ ಸೇನಾನೆಲೆಗಳ ಫೋಟೋ ತೆಗೆಸಿ ‘ತರಿಸಿಕೊಂಡಳು’. ಹಾಗೆ ಆತನನ್ನು ಬಲೆಗೆ ಬೀಳಿಸಿಕೊಂಡದ್ದು ಯುವತಿ ಆಗಿರಲಿಲ್ಲ. ಅದು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಆಗಿತ್ತು. ಬಹುಶಃ ಅದೂ ಕೂಡ ಈತನನ್ನು ಭಾರತದ ಸೇನಾಧಿಕಾರಿ ಎಂದು ತಿಳಿದು ಸೇನಾನೆಲೆಗಳ ಮಾಹಿತಿ ಸಂಗ್ರಹಕ್ಕೆ ಬಳಸಿಕೊಂಡಿತ್ತು.

ಇದರ ಸುಳಿವು ಸಿಕ್ಕ ಭಾರತೀಯ ಸೇನೆಯ ಗುಪ್ತಚರ ದಳ ತಕ್ಷಣ ಕಾರ‍್ಯಪ್ರವೃತ್ತವಾಗಿ ಬೆಂಗಳೂರು ಪೊಲೀಸರ ಮೂಲಕ ‘ಫೇಸ್‌ಬುಕ್‌ ಸೇನಾಧಿಕಾರಿ’ಯನ್ನು ಸೆರೆ ಹಿಡಿಸಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!