Rajasthan Politicsನಲ್ಲಿ ಗೆಹ್ಲೋಟ್ ಶಕ್ತಿ ಎಂಥದ್ದು? ರಬ್ಬರ್‌ಸ್ಟಾಂಪ್ ಅಂದ್ಕೊಂಡ್ರೆ ರೆಬೆಲ್‌ಸ್ಟಾರ್ ಆದ್ರಲ್ಲಾ?

Rajasthan Politicsನಲ್ಲಿ ಗೆಹ್ಲೋಟ್ ಶಕ್ತಿ ಎಂಥದ್ದು? ರಬ್ಬರ್‌ಸ್ಟಾಂಪ್ ಅಂದ್ಕೊಂಡ್ರೆ ರೆಬೆಲ್‌ಸ್ಟಾರ್ ಆದ್ರಲ್ಲಾ?

Published : Sep 28, 2022, 12:23 PM IST

ಕಾಂಗ್ರೆಸ್‌ ಅಧ್ಯಕ್ಷರಾದ ಬಳಿಕ ಸೋನಿಯಾ ಗಾಂಧಿಯವರ ರಬ್ಬರ್ ಸ್ಟಾಂಪ್‌ ಎಂದು ಹಲವರು ಅಂದುಕೊಂಡಿದ್ರು. ಆದರೆ, ಅಶೋಕ್‌ ಗೆಹ್ಲೋಟ್‌ ಈಗ ರೆಬೆಲ್‌ ಸ್ಟಾರ್‌ ಆಗಿದ್ದಾರೆ. ಈ ಬಗ್ಗೆ ವಿಡಿಯೋದಲ್ಲಿದೆ ವಿವರ..

ರಾಜಸ್ಥಾನದ ಹಳೆ ಹುಲಿ ಅಶೋಕ್‌ ಗೆಹ್ಲೋಟ್‌ ಗಾಂಧಿ ಕುಟುಂಬಕ್ಕೆ ಸಡ್ಡು ಹೊಡೆದಿದ್ದಾರೆ. ಇವರು ಕಾಂಗ್ರೆಸ್‌ ಅಧ್ಯಕ್ಷರಾದ ಬಳಿಕ ಸೋನಿಯಾ ಗಾಂಧಿಯವರ ರಬ್ಬರ್ ಸ್ಟಾಂಪ್‌ ಎಂದು ಹಲವರು ಅಂದುಕೊಂಡಿದ್ರು. ಆದರೆ, ಅಶೋಕ್‌ ಗೆಹ್ಲೋಟ್‌ ಈಗ ರೆಬೆಲ್‌ ಸ್ಟಾರ್‌ ಆಗಿದ್ದಾರೆ. ಒಟ್ಟಾರೆ, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು ಕೈ ಹೈಕಮಾಂಡ್‌ಗೆ ಇಕ್ಕಟ್ಟಾಗಿ ಪರಿಣಮಿಸಿದೆ. ಅಶೋಕ್‌ ಗೆಹ್ಲೋಟ್‌ ತಾನು ಕಾಂಗ್ರೆಸ್‌ ಅಧ್ಯಕ್ಷನಾದರೂ ರಾಜಸ್ಥಾನ ಸಿಎಂ ಸ್ಥಾನ ಬಿಟ್ಟುಕೊಡಲ್ಲ ಎಂದು ಹೇಳಿದ್ದರು. ಅಲ್ಲದೆ, ಅನೇಕ ಷರತ್ತುಗಳನ್ನು ವಿಧಿಸಿದ್ದರು. ರಾಜಸ್ಥಾನ ರಾಜಕಾರಣದಲ್ಲಿ ಅಶೋಕ್ ಗೆಹ್ಲೋಟ್ ಶಕ್ತಿ ಎಂಥದ್ದು ಅಂತೀರಾ.. ಸುವರ್ಣ ಸ್ಪೆಷಲ್‌ನಲ್ಲಿದೆ ವಿವರ.. 
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more