Rajasthan Politicsನಲ್ಲಿ ಗೆಹ್ಲೋಟ್ ಶಕ್ತಿ ಎಂಥದ್ದು? ರಬ್ಬರ್‌ಸ್ಟಾಂಪ್ ಅಂದ್ಕೊಂಡ್ರೆ ರೆಬೆಲ್‌ಸ್ಟಾರ್ ಆದ್ರಲ್ಲಾ?

Rajasthan Politicsನಲ್ಲಿ ಗೆಹ್ಲೋಟ್ ಶಕ್ತಿ ಎಂಥದ್ದು? ರಬ್ಬರ್‌ಸ್ಟಾಂಪ್ ಅಂದ್ಕೊಂಡ್ರೆ ರೆಬೆಲ್‌ಸ್ಟಾರ್ ಆದ್ರಲ್ಲಾ?

Published : Sep 28, 2022, 12:23 PM IST

ಕಾಂಗ್ರೆಸ್‌ ಅಧ್ಯಕ್ಷರಾದ ಬಳಿಕ ಸೋನಿಯಾ ಗಾಂಧಿಯವರ ರಬ್ಬರ್ ಸ್ಟಾಂಪ್‌ ಎಂದು ಹಲವರು ಅಂದುಕೊಂಡಿದ್ರು. ಆದರೆ, ಅಶೋಕ್‌ ಗೆಹ್ಲೋಟ್‌ ಈಗ ರೆಬೆಲ್‌ ಸ್ಟಾರ್‌ ಆಗಿದ್ದಾರೆ. ಈ ಬಗ್ಗೆ ವಿಡಿಯೋದಲ್ಲಿದೆ ವಿವರ..

ರಾಜಸ್ಥಾನದ ಹಳೆ ಹುಲಿ ಅಶೋಕ್‌ ಗೆಹ್ಲೋಟ್‌ ಗಾಂಧಿ ಕುಟುಂಬಕ್ಕೆ ಸಡ್ಡು ಹೊಡೆದಿದ್ದಾರೆ. ಇವರು ಕಾಂಗ್ರೆಸ್‌ ಅಧ್ಯಕ್ಷರಾದ ಬಳಿಕ ಸೋನಿಯಾ ಗಾಂಧಿಯವರ ರಬ್ಬರ್ ಸ್ಟಾಂಪ್‌ ಎಂದು ಹಲವರು ಅಂದುಕೊಂಡಿದ್ರು. ಆದರೆ, ಅಶೋಕ್‌ ಗೆಹ್ಲೋಟ್‌ ಈಗ ರೆಬೆಲ್‌ ಸ್ಟಾರ್‌ ಆಗಿದ್ದಾರೆ. ಒಟ್ಟಾರೆ, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಬಿಕ್ಕಟ್ಟು ಕೈ ಹೈಕಮಾಂಡ್‌ಗೆ ಇಕ್ಕಟ್ಟಾಗಿ ಪರಿಣಮಿಸಿದೆ. ಅಶೋಕ್‌ ಗೆಹ್ಲೋಟ್‌ ತಾನು ಕಾಂಗ್ರೆಸ್‌ ಅಧ್ಯಕ್ಷನಾದರೂ ರಾಜಸ್ಥಾನ ಸಿಎಂ ಸ್ಥಾನ ಬಿಟ್ಟುಕೊಡಲ್ಲ ಎಂದು ಹೇಳಿದ್ದರು. ಅಲ್ಲದೆ, ಅನೇಕ ಷರತ್ತುಗಳನ್ನು ವಿಧಿಸಿದ್ದರು. ರಾಜಸ್ಥಾನ ರಾಜಕಾರಣದಲ್ಲಿ ಅಶೋಕ್ ಗೆಹ್ಲೋಟ್ ಶಕ್ತಿ ಎಂಥದ್ದು ಅಂತೀರಾ.. ಸುವರ್ಣ ಸ್ಪೆಷಲ್‌ನಲ್ಲಿದೆ ವಿವರ.. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more