ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

Published : Jun 13, 2023, 01:11 PM IST

ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಮಾಹಿತಿ ತಂತ್ರಜ್ಞಾನ ಇಲಾಖೆ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.

ತಿರುವನಂತಪುರಂ: ಕೇರಳದ ಮಹಾರಾಜ ಕಾಲೇಜಿನಲ್ಲಿ  ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಡೆದ ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ದೂರು ದಾಖಲಿಸುವ ಬದಲು ಪೊಲೀಸರು ಪ್ರಕರಣ ಬಯಲಿಗೆಳೆದ ಪತ್ರಕರ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಪಿಐಎಂ ವಿದ್ಯಾರ್ಥಿ ಸಂಘಟನೆಯಾದ ಎಸ್‌ಎಫ್‌ಐ ಕಾರ್ಯಕರ್ತನ ದೂರಿನ ಆಧಾರದ ಮೇಲೆ FIR ದಾಖಲಿಸಿದ್ದು, ಕೇರಳದ ಸಿಪಿಐಎಂ ನೇತೃತ್ವದ ಸರಕಾರದ ನಡೆ ಖಂಡಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more