ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

Published : Jun 13, 2023, 01:11 PM IST

ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಮಾಹಿತಿ ತಂತ್ರಜ್ಞಾನ ಇಲಾಖೆ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.

ತಿರುವನಂತಪುರಂ: ಕೇರಳದ ಮಹಾರಾಜ ಕಾಲೇಜಿನಲ್ಲಿ  ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಡೆದ ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ದೂರು ದಾಖಲಿಸುವ ಬದಲು ಪೊಲೀಸರು ಪ್ರಕರಣ ಬಯಲಿಗೆಳೆದ ಪತ್ರಕರ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಪಿಐಎಂ ವಿದ್ಯಾರ್ಥಿ ಸಂಘಟನೆಯಾದ ಎಸ್‌ಎಫ್‌ಐ ಕಾರ್ಯಕರ್ತನ ದೂರಿನ ಆಧಾರದ ಮೇಲೆ FIR ದಾಖಲಿಸಿದ್ದು, ಕೇರಳದ ಸಿಪಿಐಎಂ ನೇತೃತ್ವದ ಸರಕಾರದ ನಡೆ ಖಂಡಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more