ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

ಅಕ್ರಮ ಬಯಲಿಗೆಳೆದ ಪತ್ರಕರ್ತೆ ವಿರುದ್ಧ FIRಗೆ ರಾಜೀವ್ ಚಂದ್ರಶೇಖರ್ ಖಂಡನೆ

Published : Jun 13, 2023, 01:11 PM IST

ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಮಾಹಿತಿ ತಂತ್ರಜ್ಞಾನ ಇಲಾಖೆ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ.

ತಿರುವನಂತಪುರಂ: ಕೇರಳದ ಮಹಾರಾಜ ಕಾಲೇಜಿನಲ್ಲಿ  ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಡೆದ ಮಾರ್ಕ್‌ಶೀಟ್ ಅಕ್ರಮ ಬಯಲಿಗೆಳೆದ ಏಷ್ಯಾನೆಟ್ ಮಲೆಯಾಳಂ ವರದಿಗಾರ್ತಿ ಅಖಿಲಾ ನಂದಕುಮಾರ್ ವಿರುದ್ಧವೇ ಕೇರಳ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ದೂರು ದಾಖಲಿಸುವ ಬದಲು ಪೊಲೀಸರು ಪ್ರಕರಣ ಬಯಲಿಗೆಳೆದ ಪತ್ರಕರ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಪಿಐಎಂ ವಿದ್ಯಾರ್ಥಿ ಸಂಘಟನೆಯಾದ ಎಸ್‌ಎಫ್‌ಐ ಕಾರ್ಯಕರ್ತನ ದೂರಿನ ಆಧಾರದ ಮೇಲೆ FIR ದಾಖಲಿಸಿದ್ದು, ಕೇರಳದ ಸಿಪಿಐಎಂ ನೇತೃತ್ವದ ಸರಕಾರದ ನಡೆ ಖಂಡಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಖಂಡಿಸಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more