Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Published : Jun 25, 2024, 07:00 PM IST

ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ನಲ್ಲಿ ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಚುನಾವಣಾ ಸೋಲಿನ ನಂತರ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.  3 ಲಕ್ಷಕ್ಕೂ ಹೆಚ್ಚು ಜನರ ಬೆಂಬಲ ತಮಗೆ ಇತ್ತು ಎಂದು ಹೇಳಿದ್ದಾರೆ.
 


ತಿರುನವಂತಪುರಂ (ಜೂ.25): ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಇತ್ತೀಚಿನ ಚುನಾವಣಾ ಹಿನ್ನಡೆಯ ಹೊರತಾಗಿಯೂ ತಮ್ಮ ಮುಂದಿನ ಯೋಜನೆಗಳ ಕುರಿತು ಚರ್ಚಿಸಿದರು. ಕೇರಳದ ರಾಜಧಾನಿಯಲ್ಲಿ 3,00,000 ಕ್ಕೂ ಹೆಚ್ಚು ಜನರ ಬೆಂಬಲವನ್ನು ಗಳಿಸಿದ್ದು ತಮಗೆ ಗೌರವದ ವಿಚಾರ ಎಂದಿದ್ದಾರೆ.

ತಿರುವನಂತಪುರಂನ ಜನರೊಂದಿಗೆ ಆ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ತಮಗೆ ರಾಜಕೀಯ ಎಂದರೆ 'ಸಾರ್ವಜನಿಕ ಸೇವೆ' ಎಂದು ಬಿಜೆಪಿ ನಾಯಕ ಪುನರುಚ್ಚರಿಸಿದ್ದಾರೆ.

ಇವಿಎಂ ತಿರುಚಬಹುದು: ಎಲಾನ್‌ ಮಸ್ಕ್‌ ನುಡಿ ಭಾರತದಲ್ಲಿ ಭಾರಿ ವಿವಾದ!

"ನಾನು 2006 ರಲ್ಲಿ ರಾಜಕೀಯಕ್ಕೆ ಬಂದಿದ್ದೆ.  ದೇಶ ಮತ್ತು ಜನರ ಸೇವೆ ಮಾಡುವ ನನ್ನ ಬಯಕೆಯ ವಿಸ್ತರಣೆಯಾಗಿ ಅದು ನನ್ನ ಡಿಎನ್‌ಎಯಲ್ಲಿ ಆಳವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲುವುದು ಮತ್ತು ಸೋಲುವುದು ನನ್ನ ಬಯಕೆಯ ದೃಷ್ಟಿಯಿಂದ ಅಷ್ಟು ಮುಖ್ಯವಲ್ಲ.. ತಿರುವನಂತಪುರಂನ ಜನರ ಸೇವೆಯನ್ನು ಮುಂದುವರಿಸುವುದೇ ನನ್ನ ಗುರಿ ಎಂದು ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮತ್ತು ತಿರುವನಂತಪುರಂ ಸೇರಿದಂತೆ ಎಲ್ಲಾ ರಾಜ್ಯಗಳ ಅಭಿವೃದ್ಧಿಯ ಸಂಪೂರ್ಣ ದೃಷ್ಟಿಕೋನವನ್ನು ಹೊಂದಿದ್ದಾರೆ" ಎಂದು ಅವರು ಈ ವೇಳೆ ತಿಳಿಸಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more