Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Published : Jun 25, 2024, 07:00 PM IST

ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ನಲ್ಲಿ ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಚುನಾವಣಾ ಸೋಲಿನ ನಂತರ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.  3 ಲಕ್ಷಕ್ಕೂ ಹೆಚ್ಚು ಜನರ ಬೆಂಬಲ ತಮಗೆ ಇತ್ತು ಎಂದು ಹೇಳಿದ್ದಾರೆ.
 


ತಿರುನವಂತಪುರಂ (ಜೂ.25): ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಇತ್ತೀಚಿನ ಚುನಾವಣಾ ಹಿನ್ನಡೆಯ ಹೊರತಾಗಿಯೂ ತಮ್ಮ ಮುಂದಿನ ಯೋಜನೆಗಳ ಕುರಿತು ಚರ್ಚಿಸಿದರು. ಕೇರಳದ ರಾಜಧಾನಿಯಲ್ಲಿ 3,00,000 ಕ್ಕೂ ಹೆಚ್ಚು ಜನರ ಬೆಂಬಲವನ್ನು ಗಳಿಸಿದ್ದು ತಮಗೆ ಗೌರವದ ವಿಚಾರ ಎಂದಿದ್ದಾರೆ.

ತಿರುವನಂತಪುರಂನ ಜನರೊಂದಿಗೆ ಆ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ತಮಗೆ ರಾಜಕೀಯ ಎಂದರೆ 'ಸಾರ್ವಜನಿಕ ಸೇವೆ' ಎಂದು ಬಿಜೆಪಿ ನಾಯಕ ಪುನರುಚ್ಚರಿಸಿದ್ದಾರೆ.

ಇವಿಎಂ ತಿರುಚಬಹುದು: ಎಲಾನ್‌ ಮಸ್ಕ್‌ ನುಡಿ ಭಾರತದಲ್ಲಿ ಭಾರಿ ವಿವಾದ!

"ನಾನು 2006 ರಲ್ಲಿ ರಾಜಕೀಯಕ್ಕೆ ಬಂದಿದ್ದೆ.  ದೇಶ ಮತ್ತು ಜನರ ಸೇವೆ ಮಾಡುವ ನನ್ನ ಬಯಕೆಯ ವಿಸ್ತರಣೆಯಾಗಿ ಅದು ನನ್ನ ಡಿಎನ್‌ಎಯಲ್ಲಿ ಆಳವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲುವುದು ಮತ್ತು ಸೋಲುವುದು ನನ್ನ ಬಯಕೆಯ ದೃಷ್ಟಿಯಿಂದ ಅಷ್ಟು ಮುಖ್ಯವಲ್ಲ.. ತಿರುವನಂತಪುರಂನ ಜನರ ಸೇವೆಯನ್ನು ಮುಂದುವರಿಸುವುದೇ ನನ್ನ ಗುರಿ ಎಂದು ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮತ್ತು ತಿರುವನಂತಪುರಂ ಸೇರಿದಂತೆ ಎಲ್ಲಾ ರಾಜ್ಯಗಳ ಅಭಿವೃದ್ಧಿಯ ಸಂಪೂರ್ಣ ದೃಷ್ಟಿಕೋನವನ್ನು ಹೊಂದಿದ್ದಾರೆ" ಎಂದು ಅವರು ಈ ವೇಳೆ ತಿಳಿಸಿದ್ದಾರೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more