Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Published : Jun 25, 2024, 07:00 PM IST

ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ನಲ್ಲಿ ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಚುನಾವಣಾ ಸೋಲಿನ ನಂತರ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.  3 ಲಕ್ಷಕ್ಕೂ ಹೆಚ್ಚು ಜನರ ಬೆಂಬಲ ತಮಗೆ ಇತ್ತು ಎಂದು ಹೇಳಿದ್ದಾರೆ.
 


ತಿರುನವಂತಪುರಂ (ಜೂ.25): ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಇತ್ತೀಚಿನ ಚುನಾವಣಾ ಹಿನ್ನಡೆಯ ಹೊರತಾಗಿಯೂ ತಮ್ಮ ಮುಂದಿನ ಯೋಜನೆಗಳ ಕುರಿತು ಚರ್ಚಿಸಿದರು. ಕೇರಳದ ರಾಜಧಾನಿಯಲ್ಲಿ 3,00,000 ಕ್ಕೂ ಹೆಚ್ಚು ಜನರ ಬೆಂಬಲವನ್ನು ಗಳಿಸಿದ್ದು ತಮಗೆ ಗೌರವದ ವಿಚಾರ ಎಂದಿದ್ದಾರೆ.

ತಿರುವನಂತಪುರಂನ ಜನರೊಂದಿಗೆ ಆ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ತಮಗೆ ರಾಜಕೀಯ ಎಂದರೆ 'ಸಾರ್ವಜನಿಕ ಸೇವೆ' ಎಂದು ಬಿಜೆಪಿ ನಾಯಕ ಪುನರುಚ್ಚರಿಸಿದ್ದಾರೆ.

ಇವಿಎಂ ತಿರುಚಬಹುದು: ಎಲಾನ್‌ ಮಸ್ಕ್‌ ನುಡಿ ಭಾರತದಲ್ಲಿ ಭಾರಿ ವಿವಾದ!

"ನಾನು 2006 ರಲ್ಲಿ ರಾಜಕೀಯಕ್ಕೆ ಬಂದಿದ್ದೆ.  ದೇಶ ಮತ್ತು ಜನರ ಸೇವೆ ಮಾಡುವ ನನ್ನ ಬಯಕೆಯ ವಿಸ್ತರಣೆಯಾಗಿ ಅದು ನನ್ನ ಡಿಎನ್‌ಎಯಲ್ಲಿ ಆಳವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲುವುದು ಮತ್ತು ಸೋಲುವುದು ನನ್ನ ಬಯಕೆಯ ದೃಷ್ಟಿಯಿಂದ ಅಷ್ಟು ಮುಖ್ಯವಲ್ಲ.. ತಿರುವನಂತಪುರಂನ ಜನರ ಸೇವೆಯನ್ನು ಮುಂದುವರಿಸುವುದೇ ನನ್ನ ಗುರಿ ಎಂದು ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮತ್ತು ತಿರುವನಂತಪುರಂ ಸೇರಿದಂತೆ ಎಲ್ಲಾ ರಾಜ್ಯಗಳ ಅಭಿವೃದ್ಧಿಯ ಸಂಪೂರ್ಣ ದೃಷ್ಟಿಕೋನವನ್ನು ಹೊಂದಿದ್ದಾರೆ" ಎಂದು ಅವರು ಈ ವೇಳೆ ತಿಳಿಸಿದ್ದಾರೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more