Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Rajeev Chandrasekhar: ನಿವೃತ್ತಿಯ ಉದ್ದೇಶವಿಲ್ಲ, ರಾಜಕೀಯ ನನಗೆ ಸಾರ್ವಜನಿಕರಿಗೆ ಸೇವೆ ಮಾಡುವ ಅವಕಾಶ

Published : Jun 25, 2024, 07:00 PM IST

ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ನಲ್ಲಿ ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಚುನಾವಣಾ ಸೋಲಿನ ನಂತರ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.  3 ಲಕ್ಷಕ್ಕೂ ಹೆಚ್ಚು ಜನರ ಬೆಂಬಲ ತಮಗೆ ಇತ್ತು ಎಂದು ಹೇಳಿದ್ದಾರೆ.
 


ತಿರುನವಂತಪುರಂ (ಜೂ.25): ಏಷ್ಯಾನೆಟ್ ನ್ಯೂಸ್‌ನ "ಅರೌಂಡ್ ಅಂಡ್ ಅಸೈಡ್" ವಿಶೇಷ ಸಂದರ್ಶನದಲ್ಲಿ, ಮಾಜಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುವನಂತಪುರಂನಲ್ಲಿ ಇತ್ತೀಚಿನ ಚುನಾವಣಾ ಹಿನ್ನಡೆಯ ಹೊರತಾಗಿಯೂ ತಮ್ಮ ಮುಂದಿನ ಯೋಜನೆಗಳ ಕುರಿತು ಚರ್ಚಿಸಿದರು. ಕೇರಳದ ರಾಜಧಾನಿಯಲ್ಲಿ 3,00,000 ಕ್ಕೂ ಹೆಚ್ಚು ಜನರ ಬೆಂಬಲವನ್ನು ಗಳಿಸಿದ್ದು ತಮಗೆ ಗೌರವದ ವಿಚಾರ ಎಂದಿದ್ದಾರೆ.

ತಿರುವನಂತಪುರಂನ ಜನರೊಂದಿಗೆ ಆ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ತಮಗೆ ರಾಜಕೀಯ ಎಂದರೆ 'ಸಾರ್ವಜನಿಕ ಸೇವೆ' ಎಂದು ಬಿಜೆಪಿ ನಾಯಕ ಪುನರುಚ್ಚರಿಸಿದ್ದಾರೆ.

ಇವಿಎಂ ತಿರುಚಬಹುದು: ಎಲಾನ್‌ ಮಸ್ಕ್‌ ನುಡಿ ಭಾರತದಲ್ಲಿ ಭಾರಿ ವಿವಾದ!

"ನಾನು 2006 ರಲ್ಲಿ ರಾಜಕೀಯಕ್ಕೆ ಬಂದಿದ್ದೆ.  ದೇಶ ಮತ್ತು ಜನರ ಸೇವೆ ಮಾಡುವ ನನ್ನ ಬಯಕೆಯ ವಿಸ್ತರಣೆಯಾಗಿ ಅದು ನನ್ನ ಡಿಎನ್‌ಎಯಲ್ಲಿ ಆಳವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲುವುದು ಮತ್ತು ಸೋಲುವುದು ನನ್ನ ಬಯಕೆಯ ದೃಷ್ಟಿಯಿಂದ ಅಷ್ಟು ಮುಖ್ಯವಲ್ಲ.. ತಿರುವನಂತಪುರಂನ ಜನರ ಸೇವೆಯನ್ನು ಮುಂದುವರಿಸುವುದೇ ನನ್ನ ಗುರಿ ಎಂದು ಹೇಳಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮತ್ತು ತಿರುವನಂತಪುರಂ ಸೇರಿದಂತೆ ಎಲ್ಲಾ ರಾಜ್ಯಗಳ ಅಭಿವೃದ್ಧಿಯ ಸಂಪೂರ್ಣ ದೃಷ್ಟಿಕೋನವನ್ನು ಹೊಂದಿದ್ದಾರೆ" ಎಂದು ಅವರು ಈ ವೇಳೆ ತಿಳಿಸಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more