ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

ಮೋದಿ ಭಾರತೀಯರ ಸುರಕ್ಷತೆ ಬಗ್ಗೆ ಬದ್ಧತೆ ಹೊಂದಿರುವ ನಾಯಕ: ರಾಜೀವ್ ಚಂದ್ರಶೇಖರ್

Published : Nov 18, 2023, 11:17 AM IST

ಭಾರತ-ಚೀನಾ ಯುದ್ಧದ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಾತನಾಡಿದ್ದು, ಹಿಂದಿ, ಚೀನಿ ಭಾಯಿ ಭಾಯಿ ನೀತಿಯೇ ಭಾರತದ ಹಿನ್ನಡೆಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.
 

ಕಾಂಗ್ರೆಸ್ ನೇತೃತ್ವದ ಅಂದಿನ ದುರ್ಬಲ ರಾಜಕೀಯ ನಾಯಕತ್ವದಿಂದಾಗಿ 1962ರ ಭಾರತ-ಚೀನಾ(India-China) ಯುದ್ಧ ದೇಶದ ಇತಿಹಾಸದಲ್ಲಿ ಕರಾಳ ಮತ್ತು ಅವಮಾನಕರ ಅಧ್ಯಾಯನ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್(Rajeev Chandrasekhar) ಹೇಳಿದ್ದಾರೆ. ಅಕ್ಟೋಬರ್ 20 ರಿಂದ ನವೆಂಬರ್ 21, 1962ರವರೆಗೆ ಇತಿಹಾಸದಲ್ಲಿ ಕರಾಳ ದಿನವಾಗಿತ್ತು. ಅಂದು ಭಾರತ ಅನುಭವಿಸಿದ ಹಿನ್ನಡೆಗೆ ಹಿಂದಿ, ಚೀನಿ ಭಾಯಿ ಭಾಯಿ ನೀತಿಯೇ ಕಾರಣ ಅಂತಾ ವಾಗ್ದಾಳಿ ನಡೆಸಿದ್ರು. ಅಷ್ಟೇ ಅಲ್ಲ ಕಾಂಗ್ರೆಸ್(Congress) ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಂದಿನ ಯುದ್ಧದಲ್ಲಿ ಮರಣ ಹೊಂದಿದವರನ್ನು ಭಾರತಕ್ಕೆ ಕರೆತರುವಲ್ಲಿ ಪಟ್ಟ ಸಾಹಸವನ್ನ ನಮ್ಮ ತಂದೆ ಎಂ.ಕೆ. ಚಂದ್ರಶೇಖರ್ ಬಿಚ್ಚಿಟ್ಟಿದ್ದಾರೆ ಅಂತಾ ಹೇಳಿದ್ರು. ಇದರ ಜೊತೆ  ಬರಿ ಕೈಗಳಿಂದಲೂ ವೀರಾವೇಶದಿಂದ ಹೋರಾಡಿದ್ರಿಂದ ಭಾರೀ ಸಾವು ನೋವುಗಳು ಉಂಟು ಆಗಿತ್ತು. ಅಲ್ಲದೇ ವೀರರು ಭಾರತವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಬಲಿಕೊಟ್ಟ ಕಥೆ ನಮ್ಮ ಮುಂದಿದೆ ಅಂತಾ ಹೇಳಿದ್ದಾರೆ. ನಮ್ಮ ಭವಿಷ್ಯವನ್ನು ವಿಕಸಿತ ಭಾರತ ಎಂದು ನೋಡುತ್ತಿರುವಾಗ ದುರ್ಬಲ ನಾಯಕತ್ವ ಅದನ್ನ ಹಾಳು ಮಾಡಿದೆ. ಇಂದಿನ ಆಧುನಿಕ ಜಗತ್ತಿನಲ್ಲಿ ಆರ್ಥಿಕ ಬೆಳವಣಿಗೆ ಬಡತನ ಮುಕ್ತ ಭಾರತದ ನಮ್ಮ ಆಕಾಂಕ್ಷೆಗಳಿಗೆ ಬಲವಾದ ಭದ್ರತೆ ಸಿಕ್ಕಿದೆ. ಕಳೆದ 9 ವರ್ಷಗಳಿಂದ ಒಬ್ಬ ಸಮರ್ಥ ನಾಯಕತ್ವವನ್ನ ಭಾರತ ಹೊಂದಿದೆ ಎಂದ ರಾಜೀವ್ ಚಂದ್ರಶೇಖರ್ ಎಲ್ಲ ಭಾರತೀಯರನ್ನು ಸುರಕ್ಷಿತಗೊಳಿಸುವ ತನ್ನ ಬದ್ಧತೆಯನ್ನು ಪ್ರತಿಪಾದಿಸುವ ನಾಯಕ ಅಂದ್ರೆ ಅದು ಮೋದಿ ಎಂದು ಶಾಘ್ಲಿಸಿದ್ದಾರೆ. ಇದರ ಜೊತೆ ಮೋದಿ ನಾಯಕತ್ವದಲ್ಲಿ ಸೈನಿಕ ಪಡೆಗೆ ದೊಡ್ಡ ಬಲ ಬಂದಿದ್ದು, ಅವರ ನೇತೃತ್ವದಲ್ಲಿ ಆಧುನಿಕ ಶಸ್ತಾಸ್ತ್ರಗಳು, ಸೈನಿಕರಿಗೆ ಮೂಲ ಸೌಕರ್ಯ ಸಿಕ್ತಿದ್ದು ದೇಶ ದೊಡ್ಡ ಆಧುನಿಕರಣದತ್ತ ಸಾಗುತ್ತಿದೆ. ಇಂಥಾ ನಾಯಕತ್ವ ಎಂದಿಗೂ ಕಳೆದುಕೊಳ್ಳಬಾರದು ಅಂತಾ ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸೋಷಿಯಲ್ ಮೀಡಿಯಾದಲ್ಲಿ ಡೀಪ್‌ಫೇಕ್ ಸಂಚಲನ: ಪ್ರಧಾನಿ ಮೋದಿಯನ್ನೂ ಬಿಟ್ಟಿಲ್ಲ ಈ ವಿಡಿಯೋ !

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more