ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ:  ರಾಜೀವ್ ಚಂದ್ರಶೇಖರ್

ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

Published : Feb 17, 2024, 11:26 AM ISTUpdated : Feb 17, 2024, 11:27 AM IST

ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಗೆ ಸ್ಪರ್ಧಿಸ್ತಾರಾ ಎಂದು ಹೇಳಲಾಗುತ್ತಿದೆ. ಲೋಕಸಭಾ (Loksabha) ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. PTI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಚಂದ್ರಶೇಖರ್(Rajeev Chandrasekhar) ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕರ್ನಾಟಕ ರಾಜ್ಯಸಭಾ (Rajyasabha) ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ನಿವೃತ್ತರಾಗಿದ್ದರು. ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ. ಕ್ಷೇತ್ರ ಯಾವುದು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಲೋಕಸಭಾ ಸದಸ್ಯರಾಗಲು ತಳಮಟ್ಟದ ಅನುಭವ ಹೊಂದಿರಬೇಕು. ಜನರೊಂದಿಗೆ ಸಂಪರ್ಕ ಬೇಕು, ಜವಾಬ್ದಾರಿಯುತ ರಾಜಕಾರಣಿಗಳಾಗಿರಬೇಕು. ನಾನು ಅದಕ್ಕೆ ಸಮರ್ಥನಾಗಿದ್ದೇನೆ ಎಂದು ನನ್ನ ನಾಯಕತ್ವ ಭಾವಿಸಿದೆ. ಪಕ್ಷದ ನಾಯಕತ್ವ ಹೇಳಿದ ಕಡೆ  ನಾನು ಹೋರಾಡಿ ಗೆಲ್ಲುತ್ತೇನೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more