ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ:  ರಾಜೀವ್ ಚಂದ್ರಶೇಖರ್

ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

Published : Feb 17, 2024, 11:26 AM ISTUpdated : Feb 17, 2024, 11:27 AM IST

ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಗೆ ಸ್ಪರ್ಧಿಸ್ತಾರಾ ಎಂದು ಹೇಳಲಾಗುತ್ತಿದೆ. ಲೋಕಸಭಾ (Loksabha) ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. PTI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಚಂದ್ರಶೇಖರ್(Rajeev Chandrasekhar) ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕರ್ನಾಟಕ ರಾಜ್ಯಸಭಾ (Rajyasabha) ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ನಿವೃತ್ತರಾಗಿದ್ದರು. ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ. ಕ್ಷೇತ್ರ ಯಾವುದು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಲೋಕಸಭಾ ಸದಸ್ಯರಾಗಲು ತಳಮಟ್ಟದ ಅನುಭವ ಹೊಂದಿರಬೇಕು. ಜನರೊಂದಿಗೆ ಸಂಪರ್ಕ ಬೇಕು, ಜವಾಬ್ದಾರಿಯುತ ರಾಜಕಾರಣಿಗಳಾಗಿರಬೇಕು. ನಾನು ಅದಕ್ಕೆ ಸಮರ್ಥನಾಗಿದ್ದೇನೆ ಎಂದು ನನ್ನ ನಾಯಕತ್ವ ಭಾವಿಸಿದೆ. ಪಕ್ಷದ ನಾಯಕತ್ವ ಹೇಳಿದ ಕಡೆ  ನಾನು ಹೋರಾಡಿ ಗೆಲ್ಲುತ್ತೇನೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more