ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ:  ರಾಜೀವ್ ಚಂದ್ರಶೇಖರ್

ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ: ರಾಜೀವ್ ಚಂದ್ರಶೇಖರ್

Published : Feb 17, 2024, 11:26 AM ISTUpdated : Feb 17, 2024, 11:27 AM IST

ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೋಕಸಭೆಗೆ ಸ್ಪರ್ಧಿಸ್ತಾರಾ ಎಂದು ಹೇಳಲಾಗುತ್ತಿದೆ. ಲೋಕಸಭಾ (Loksabha) ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. PTI ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಜೀವ್ ಚಂದ್ರಶೇಖರ್(Rajeev Chandrasekhar) ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕರ್ನಾಟಕ ರಾಜ್ಯಸಭಾ (Rajyasabha) ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ನಿವೃತ್ತರಾಗಿದ್ದರು. ನನ್ನ ರಾಜಕೀಯ ಜೀವನದ ಇನ್ನೊಂದು ರೋಚಕ ಹಂತ ಇದಾಗಿದೆ. ನನ್ನ ಮೊದಲ ಲೋಕಸಭಾ ಚುನಾವಣೆಗೆ ಎದುರು ನೋಡುತ್ತಿದ್ದೇನೆ. ಕ್ಷೇತ್ರ ಯಾವುದು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ. ಲೋಕಸಭಾ ಸದಸ್ಯರಾಗಲು ತಳಮಟ್ಟದ ಅನುಭವ ಹೊಂದಿರಬೇಕು. ಜನರೊಂದಿಗೆ ಸಂಪರ್ಕ ಬೇಕು, ಜವಾಬ್ದಾರಿಯುತ ರಾಜಕಾರಣಿಗಳಾಗಿರಬೇಕು. ನಾನು ಅದಕ್ಕೆ ಸಮರ್ಥನಾಗಿದ್ದೇನೆ ಎಂದು ನನ್ನ ನಾಯಕತ್ವ ಭಾವಿಸಿದೆ. ಪಕ್ಷದ ನಾಯಕತ್ವ ಹೇಳಿದ ಕಡೆ  ನಾನು ಹೋರಾಡಿ ಗೆಲ್ಲುತ್ತೇನೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more