ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

ಜನರಿಗೆ ಶ್ರೀರಾಮನ ದರ್ಶನ ಯಾವಾಗ? ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಜೊತೆ Exclusive Interview!

Published : May 01, 2022, 08:47 PM ISTUpdated : May 01, 2022, 08:48 PM IST
  • ಶ್ರೀರಾಮನ ಮಂದಿರ ನಿರ್ಮಾಣ ಹಿಂದಿದೆ ಅಯೋಧ್ಯೆ ರೋಚಕ ಇತಿಹಾಸ
  • ನಿರ್ಮಾಣ ಸಮಿತಿ ಅಧ್ಯಕ್ಷರ ಜೊತೆ ಏಷ್ಯಾನೆಟ್ ವಿಶೇಷ ಸಂದರ್ಶನ
  • ಶ್ರೀರಾಮನ ಮಂದಿರ ನಿರ್ಮಾಣದ ಇಂಚಿಂಚು ಮಾಹಿತಿ

ಅಯೋಧ್ಯೆ(ಮೇ.01): ಶ್ರೀರಾಮನ ಯುಗ ಮರುಕಳಿಸುತ್ತಿದೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮನ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ರಾಮ ಮಂದಿರ ನಿರ್ಮಾಣ, ಇದರಲ್ಲಿ ಬಳಸಲಾಗಿರುವ ಕೆತ್ತನೆ, ಭೂಮಿ ಪೂಜೆಯಿಂದ ಹಿಡಿದು ಮಂದಿರ ನಿರ್ಮಾಣದವರೆಗೆ ಸಂಪೂರ್ಣ ಮಾಹಿತಿಯನ್ನು ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ವಿವರಿಸಿದ್ದಾರೆ. ಏಷ್ಯಾನೆಟ್‌ನ ರಾಜೇಶ್ ಕಾಲ್ರಾ ನಡೆಸಿದ Exclusive ಸಂದರ್ಶನದಲ್ಲಿನ ಜನರಿಗೆ ಶ್ರೀರಾಮನ ದರ್ಶನ ಪಡೆಯಲು ಯಾವಾಗ ಸಾಧ್ಯವಾಗಲಿದೆ ಅನ್ನೋದನ್ನು ಹೇಳಿದ್ದಾರೆ. ನೃಪೇಂದ್ರ ಮಿಶ್ರಾ ಜೊತೆಗಿನ ಸಂಪೂರ್ಣ ಸಂದರ್ಶನ ಇಲ್ಲಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more